ಯುದ್ಧದ ಉನ್ಮಾದದಲ್ಲಿ ಇಸ್ರೇಲ್- ಇರಾನ್; ಅಕ್ಕಪಕ್ಕದ ರಾಷ್ಟ್ರಗಳಿಗೆ ಶುರುವಾದ ಆತಂಕ
ಇಸ್ರೇಲ್ ಹಾಗೂ ಇರಾನ್ ಗಡಿಯಲ್ಲಿ ಯುದ್ಧದ ಕಾರ್ಮೋಡ ಆವರಿಸಿ ಬಿಟ್ಟಿದೆ. ಸದ್ಯದ ಸ್ಥಿತಿ ಗಮನಿಸಿದರೆ, ಅಲ್ಲಿ ಯುದ್ಧ ಶತಸಿದ್ಧ ಎನ್ನಲಾಗುತ್ತಿದೆ. ಹಮಾಸ್ ಹಾಗೂ ಹೆಜ್ಬೊಲ್ಲಾ ಬಂಡುಕೋರ ಪಡೆಯ...
Read moreDetailsಇಸ್ರೇಲ್ ಹಾಗೂ ಇರಾನ್ ಗಡಿಯಲ್ಲಿ ಯುದ್ಧದ ಕಾರ್ಮೋಡ ಆವರಿಸಿ ಬಿಟ್ಟಿದೆ. ಸದ್ಯದ ಸ್ಥಿತಿ ಗಮನಿಸಿದರೆ, ಅಲ್ಲಿ ಯುದ್ಧ ಶತಸಿದ್ಧ ಎನ್ನಲಾಗುತ್ತಿದೆ. ಹಮಾಸ್ ಹಾಗೂ ಹೆಜ್ಬೊಲ್ಲಾ ಬಂಡುಕೋರ ಪಡೆಯ...
Read moreDetailsಇಂದಿನಿಂದ ಶ್ರಾವಣ ಸೋಮವಾರ ಆರಂಭವಾಗಿದ್ದು, ಧಾರ್ಮಿಕ ಕಾರ್ಯಗಳು ಹೆಚ್ಚಾಗಿ ನಡೆಯುತ್ತಿರುತ್ತವೆ. ಹೀಗೆ ಬಿಹಾರದಲ್ಲಿ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ವಿದ್ಯುತ್ ಸ್ಪರ್ಶಿಸಿ 9 ಜನರು ಸಾವನ್ನಪ್ಪಿರುವ ಘಟನೆ ನಡೆದಿದೆ. ಶ್ರಾವಣ...
Read moreDetailsಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಐಎ ಅಧಿಕಾರಿಗಳು ಮತ್ತೊಮ್ಮೆ ಸ್ಥಳ ಮಹಜರು ನಡೆಸಿದ್ದಾರೆ. ರಾಮೇಶ್ವರಂ ಕೆಫೆಯಲ್ಲಿ ಎನ್ ಐಎ...
Read moreDetailsಅಮಿತಾಭ್ ಬಚ್ಚನ್ ಕುಟುಂಬದ ಗಾಸಿಪ್ ಗಳಿಗೆ ಬಲಿಯಾದಂತಾಗಿದೆ. ಇತ್ತೀಚೆಗೆ ಬಿಗ್ ಬಿ ಕುಟುಂಬದ ವಿಷಯಗಳ ಹೆಚ್ಚಾಗಿ ಚರ್ಚೆಯಾಗುತ್ತಿವೆ. ಅಭಿಷೇಕ್ ಬಚ್ಚನ್ ಹಾಗೂ ಐಶ್ವರ್ಯಾ ರೈ ಮಧ್ಯೆ ಯಾವುದೂ...
Read moreDetailsವಯನಾಡು ದುರಂತದಲ್ಲಿ ಕಾಂಗ್ರೆಸ್ ನಾಯಕಿಯೊಬ್ಬರು ತಮ್ಮ ಕುಟುಂಬಸ್ಥರನ್ನೆಲ್ಲ ಕಳೆದುಕೊಂಡು ಏಕಾಂಗಿಯಾಗಿ ಗೋಳಾಡುತ್ತಿದ್ದಾರೆ. ಈ ವಿಷಯ ಸಂಸತ್ ನಲ್ಲೂ ಪ್ರತಿಧ್ವನಿಸಿ, ಎಲ್ಲರನ್ನೂ ಭಾವುಕರನ್ನಾಗಿ ಮಾಡಿದೆ. ವಯನಾಡು ದುರಂತಕ್ಕೆ ಬಲಿಯಾದವರ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.