ಕೇರಳ ದುರಂತ; 358ಕ್ಕೆ ಏರಿಕೆ ಕಂಡ ಸಾವನ್ನಪ್ಪಿದವರ ಸಂಖ್ಯೆ!
ವಯನಾಡು: ಕೇರಳದ ವಯನಾಡಿನಲ್ಲಿ ನಡೆದ ಘನಘೋರ ದುರಂತಕ್ಕೆ ಬಲಿಯಾದವರ ಸಂಖ್ಯೆ ಇಲ್ಲಿಯವರೆಗೆ 358ಕ್ಕೆ ಏರಿಕೆ ಕಂಡಿದೆ. ದುರಂತ ಸಂಭವಿಸಿ 5 ದಿನ ಕಳೆದರೂ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ....
Read moreDetailsವಯನಾಡು: ಕೇರಳದ ವಯನಾಡಿನಲ್ಲಿ ನಡೆದ ಘನಘೋರ ದುರಂತಕ್ಕೆ ಬಲಿಯಾದವರ ಸಂಖ್ಯೆ ಇಲ್ಲಿಯವರೆಗೆ 358ಕ್ಕೆ ಏರಿಕೆ ಕಂಡಿದೆ. ದುರಂತ ಸಂಭವಿಸಿ 5 ದಿನ ಕಳೆದರೂ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ....
Read moreDetailsಬೆಂಗಳೂರು : ರಾಜ್ಯದ ಕರಾವಳಿ, ಮಲೆನಾಡು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಜನ- ಜೀವನವಂತೂ ಅಕ್ಷರಶಃ ಹಾನಿಯಾಗಿದೆ. ಇನ್ನೂ ಎರಡು ದಿನ ಮಳೆಯ ಮುನ್ಸೂಚನೆ ಇದ್ದು,...
Read moreDetailsಮುಂದಿನ ವರ್ಷ ನಡೆಯಲಿರುವ ಚಾಂಪಿಯನ್ಸ್ ಟ್ರೋಪಿಗಾಗಿ ಐಸಿಸಿಯು ಬರೋಬ್ಬರಿ 544 ಕೋಟಿ ರೂ. ($ 65 ಮಿಲಿಯನ್) ಮೊತ್ತದ ಬಜೆಟ್ ಅನುಮೋದಿಸಿದೆ ಎಂದು ವರದಿಯಾಗಿದೆ. ಪಾಕಿಸ್ತಾನ್ ಕ್ರಿಕೆಟ್...
Read moreDetailsಬೆಂಗಳೂರು: ಪಾದಯಾತ್ರೆ (Padayatra) ಮಾಡಿದ್ದಕ್ಕೆ ಸಿಎಂ ಸಿದ್ದರಾಮಯ್ಯ (Siddaramaiah), ಡಿಸಿಎಂ ಡಿ.ಕೆ. ಶಿವಕುಮಾರ್ ನಮಗೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ಮೈಸೂರು...
Read moreDetailsಬೆಂಗಳೂರು: ಮೆಟ್ರೋ ಹಳಿಗೆ ಜಿಗಿದು ಮತ್ತೋರ್ವ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಸಿಲಿಕಾನ್ ಸಿಟಿ ದೊಡ್ಡಕಲಸಂದ್ರ ನಮ್ಮ ಮೆಟ್ರೋ ನಿಲ್ದಾಣದ ಬಳಿ ಶನಿವಾರ ಸಂಜೆ ಟ್ರ್ಯಾಕ್...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.