ಸಿದ್ದರಾಮಯ್ಯ ಬೆನ್ನಿಗೆ ನಿಂತ ಸಚಿವರು!
ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಪಾತ್ರವಿದೆ ಎಂಬ ಆರೋಪದ ಬೆನ್ನಲ್ಲಿಯೇ ರಾಜ್ಯಪಾಲರಿಂದ ನೊಟೀಸ್ ಜಾರಿ ಮಾಡಲಾಗಿತ್ತು. ಆದರೆ, ಸಿಎಂ ಸಿದ್ದರಾಮಯ್ಯ ಪ್ರಾಸಿಕ್ಯೂಷನ್ ಎದುರಿಸಬೇಕಿದ್ದ ಹಿನ್ನೆಲೆಯಲ್ಲಿ ಅವರನ್ನು...
Read moreDetailsಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಪಾತ್ರವಿದೆ ಎಂಬ ಆರೋಪದ ಬೆನ್ನಲ್ಲಿಯೇ ರಾಜ್ಯಪಾಲರಿಂದ ನೊಟೀಸ್ ಜಾರಿ ಮಾಡಲಾಗಿತ್ತು. ಆದರೆ, ಸಿಎಂ ಸಿದ್ದರಾಮಯ್ಯ ಪ್ರಾಸಿಕ್ಯೂಷನ್ ಎದುರಿಸಬೇಕಿದ್ದ ಹಿನ್ನೆಲೆಯಲ್ಲಿ ಅವರನ್ನು...
Read moreDetailsಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಭಾರತ ಮೂರನೇ ಪದಕಕ್ಕೆ ಮುತ್ತಿಕ್ಕಿದೆ. ಬಹುನಿರೀಕ್ಷಿತ ಪ್ಯಾರಿಸ್ ಒಲಿಂಪಿಕ್ಸ್ ಕ್ರೀಡಾಕೂಟದ ಪುರುಷರ 50 ಮೀ. ರೈಫಲ್ 3 ಪೊಸಿಷನ್ ಶೂಟಿಂಗ್ ಸ್ಪರ್ಧೆಯಲ್ಲಿ ಭಾರತದ...
Read moreDetailsಬೆಂಗಳೂರು: ರಾಜ್ಯದಲ್ಲಿ ಎನ್ ಡಿಎ ಮೈತ್ರಿಯ ದೋಸ್ತಿ ಮನೆಯೊಂದು ಮೂರು ಬಾಗಿಲು ಎನ್ನುವಂತಾಗಿದೆ. ಮುಡಾ ಪ್ರಕರಣ ವಿರೋಧಿಸಿ ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧ ಹೋರಾಟ ನಡೆಸಲು ಬಿಜೆಪಿ...
Read moreDetailsಬೆಂಗಳೂರು: ಗ್ಯಾರಂಟಿ ಯೋಜನೆಯಿಂದಾಗಿ ಸರ್ಕಾರದ ಬೊಕ್ಕಸ ಖಾಲಿಯಾಗಿದೆ. ಹೀಗಾಗಿಯೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ ಎಂದು ವಿರೋಧ ಪಕ್ಷಗಳು ಮಾಡುತ್ತಿರುವ ಆರೋಪ ಸತ್ಯ ಎನಿಸುತ್ತಿದೆ. ಸಾರಿಗೆ ಸಂಸ್ಥೆಯ ನೌಕರಸ್ಥರಿಗೆ...
Read moreDetailsಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಭಾರತೀಯ ಆಟಗಾರರು ಉತ್ತಮ ಪ್ರದರ್ಶನ ತೋರುತ್ತಿದ್ದಾರೆ. ಹಲವರು ಪದಕದಿಂದ ವಂಚಿತರಾದರು ಪ್ರಭಲ ಹೋರಾಟ ನೀಡಿ ಸೋಲು ಕಂಡಿದ್ದಾರೆ. ಹಲವರು ಪದಕದ ಸಮೀಪ ಬಂದು...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.