ಇನ್ನೂ 6 ದಿನ ರಾಜ್ಯದ ಈ ಜಿಲ್ಲೆಗಳಲ್ಲಿ ಇರಲಿದೆ ವರುಣ ಆರ್ಭಟ!
ಮಳೆರಾಯನ ಅಬ್ಬರಕ್ಕೆ ಈಗಾಗಲೇ ಇಡೀ ರಾಜ್ಯವೇ ನಲುಗಿ ಹೋಗಿದೆ. ಆದರೆ, ಇನ್ನೂ 6 ದಿನ ಇದೇ ರೀತಿ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ...
Read moreDetailsಮಳೆರಾಯನ ಅಬ್ಬರಕ್ಕೆ ಈಗಾಗಲೇ ಇಡೀ ರಾಜ್ಯವೇ ನಲುಗಿ ಹೋಗಿದೆ. ಆದರೆ, ಇನ್ನೂ 6 ದಿನ ಇದೇ ರೀತಿ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ...
Read moreDetailsವಯನಾಡು: ಕೇರಳದ ವಯನಾಡಿನಲ್ಲಿ ಮಳೆಯಿಂದಾಗಿ ಭೂ ಕುಸಿತ ಉಂಟಾಗಿದ್ದು, ಸಾವನ್ನಪ್ಪಿದವರ ಸಂಖ್ಯೆ 250 ರ ಗಡಿ ದಾಟಿದೆ. ಅವಶೇಷಗಳ ಅಡಿಯಲ್ಲಿ ಬದುಕುಳಿದವರು ಮತ್ತು ಮೃತದೇಹಗಳಿಗಾಗಿ ಶೋಧ ಇನ್ನೂ...
Read moreDetailsಪ್ಯಾರಿಸ್ ಒಲಿಂಪಿಕ್ಸ್ ನ ಪುರುಷರ 50 ಮೀ ರೈಫಲ್ 3 ಸುತ್ತಿನಲ್ಲಿ ಸ್ವಪ್ನಿಲ್ ಕುಸಾಲೆ ಫೈನಲ್ ಗೆ ಎಂಟ್ರಿ ಕೊಟ್ಟು ಮತ್ತೊಂದು ಪದಕ ಭರವಸೆ ಮೂಡಿಸಿದ್ದಾರೆ. ಈ...
Read moreDetailsವಯನಾಡು: ಕೇರಳದ ವಯನಾಡಿನಲ್ಲಿ ಭಾರೀ ಭೂಕುಸಿತ ಉಂಟಾಗಿದ್ದು, ನೂರಾರು ಜನರು ಸಾವನ್ನಪ್ಪಿ, ಸಾವಿರಾರು ಜನರು ಬೀದಿಗೆ ಬಂದಿದ್ದಾರೆ. ಈ ಸಂದರ್ಭದಲ್ಲಿ ಎಲ್ಲ ರಾಜಕಾರಣಿಗಳು ಒಗ್ಗಟ್ಟಾಗಿ ಜನರ ಕಣ್ಣೀರು...
Read moreDetailsಬೆಂಗಳೂರು: ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ 3ನ್ನು ನಡೆಸಲು ಮುಂದಾಗಿದ್ದು, ಪರೀಕ್ಷಾ ವೇಳಾ ಪಟ್ಟಿ ಪ್ರಕಟಿಸಿದೆ. ಆಗಸ್ಟ್ 2...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.