ರಾಜ್ಯದಲ್ಲಿಯೂ ಪ್ರವಾಹ, ಭೂ ಕುಸಿತ; ಎಚ್ಚರ ವಹಿಸುವಂತೆ ಸಿದ್ದು ಸೂಚನೆ
ಬೆಂಗಳೂರು: ರಾಜ್ಯದ ಬಹುತೇಕ ಕಡೆ ಭಾರಿ ಮಳೆಯಾಗುತ್ತಿದೆ. ಹೀಗಾಗಿ ಹಲವೆಡೆ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಕೇರಳದಲ್ಲಿ ಭಾರೀ ದುರಂತವೇ ಸಂಭವಿಸಿದೆ. ಹೀಗಾಗಿ ರಾಜ್ಯದಲ್ಲಿಯೂ ಕಟ್ಟೆಚ್ಚರ ವಹಿಸಿ ಅಗತ್ಯ...
Read moreDetailsಬೆಂಗಳೂರು: ರಾಜ್ಯದ ಬಹುತೇಕ ಕಡೆ ಭಾರಿ ಮಳೆಯಾಗುತ್ತಿದೆ. ಹೀಗಾಗಿ ಹಲವೆಡೆ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಕೇರಳದಲ್ಲಿ ಭಾರೀ ದುರಂತವೇ ಸಂಭವಿಸಿದೆ. ಹೀಗಾಗಿ ರಾಜ್ಯದಲ್ಲಿಯೂ ಕಟ್ಟೆಚ್ಚರ ವಹಿಸಿ ಅಗತ್ಯ...
Read moreDetailsರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಮನೆ ಊಟಕ್ಕಾಗಿ ಮತ್ತೊಮ್ಮೆ ಮನವಿ ಮಾಡಿದ್ದಾರೆ. ಆದರೆ, ಈ ಬಾರಿ ಅಧಿಕಾರಿಗಳಿಗೆ ಪತ್ರ ಬರೆಯುವ ಮೂಲಕ...
Read moreDetailsತಿರುವನಂತಪುರಂ: ವಯನಾಡಿನಲ್ಲಿ ನಡೆದ ಭೂಕುಸಿತ (Wayanad Landslides) ದುರಂತದಲ್ಲಿ ಇಲ್ಲಿಯವರೆಗೆ 93 ಜನ ಸಾವನ್ನಪ್ಪಿದ್ದಾರೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗಬಹುದು ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್...
Read moreDetailsಬೆಂಗಳೂರು: ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಭಾರತೀಯ ಹಾಕಿ ಪಡೆ ಉತ್ತಮ ಪ್ರದರ್ಶನ ಮುಂದುವರೆಸಿದೆ. ಈ ಮೂಲಕ ಭಾರತ ತಂಡ ಪುರುಷರ ಹಾಕಿ ಸ್ಪರ್ಧೆಯಲ್ಲಿ ನಾಕ್ಔಟ್ ಹಂತಕ್ಕೆ ಮತ್ತಷ್ಟು...
Read moreDetailsಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಶೂಟಿಂಗ್ ನಲ್ಲಿ ಭಾರತಕ್ಕೆ ಎರಡನೇ ಪದಕ ಬಂದಿದೆ. ಶೂಟಿಂಗ್ ನಲ್ಲಿ ವೈಯಕ್ತಿಕ ವಿಭಾಗದಲ್ಲಿ ಭಾರತಕ್ಕೆ ಮೊದಲ ಪದಕ ಗೆದ್ದುಕೊಟ್ಟಿದ್ದ ಮನು ಭಾಕರ್ ಎರಡನೇ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.