ಒಲಿಂಪಿಕ್ಸ್ ನಲ್ಲಿ ಗೆಲುವಿನ ಖಾತೆ ತೆರೆದ ಭಾರತ ತಂಡ!
ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಭಾರತದ ಹಾಕಿ ತಂಡ ಗೆಲುವಿನ ಖಾತೆ ತೆರೆದಿದೆ. ಭಾರತ ಪುರುಷರ ಹಾಕಿ ತಂಡ ತನ್ನ ಮೊದಲ ಪಂಧ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ 3-2 ಗೋಲುಗಳಿಂದ...
Read moreDetailsಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಭಾರತದ ಹಾಕಿ ತಂಡ ಗೆಲುವಿನ ಖಾತೆ ತೆರೆದಿದೆ. ಭಾರತ ಪುರುಷರ ಹಾಕಿ ತಂಡ ತನ್ನ ಮೊದಲ ಪಂಧ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ 3-2 ಗೋಲುಗಳಿಂದ...
Read moreDetailsನವದೆಹಲಿ: ಕೋಚಿಂಗ್ ಸೆಂಟರ್ ಗೆ ನೀರು ನುಗ್ಗಿದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಇಲ್ಲಿನ (Delhi) ಕೋಚಿಂಗ್ ಸೆಂಟರ್ (Coaching Centre) ನ ನೆಲಮಾಳಿಗೆಗೆ ಪ್ರವಾಹದ...
Read moreDetailsಚೆನ್ನೈ: ಪ್ರೀಮಿಯರ್ ಲೀಗ್ ಗೆ ಆಯ್ಕೆಯಾಗದಿದ್ದಕ್ಕೆ ಮನನೊಂದು ಕ್ರಿಕೆಟಿಗ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ತಮಿಳುನಾಡಿನ ಯುವ ಕ್ರಿಕೆಟಿಗ (Tamil nadu Young Cricketer) ಫ್ಲೈ ಓವರ್...
Read moreDetailsಮಂಗಳೂರು: ಮಾಜಿ ಸಚಿವ ಹಾಗೂ ಶಾಸಕ ವಿನಯ ಕುಲಕರ್ಣಿ ಕೊಲೆ ಪ್ರಕರಣದಲ್ಲಿ ತನಿಖೆ ಎದುರಿಸುತ್ತಿದ್ದಾರೆ. ಹಲವು ದಿನಗಳ ಕಾಲ ಜೈಲಿಗೆ ಹೋಗಿ ಬಂದಿರುವ ಅವರು, ಧಾರವಾಡ ಜಿಲ್ಲೆಯಿಂದ...
Read moreDetailsಶ್ರೀಲಂಕಾ ವಿರುದ್ಧ ನಡೆಯುತ್ತಿರುವ ಮೂರು ಟಿ20 ಪಂದ್ಯಗಳ ಪೈಕಿ ಮೊದಲ ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಗೆಲುವು ಸಾಧಿಸಿದೆ. ಪ್ರವಾಸಿ ಭಾರತ ತಂಡ 43 ರನ್ ಗಳ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.