ಪ್ರೆಯಸಿಯನ್ನು ಹತ್ಯೆ ಮಾಡಿ ಪೋದೆಯಲ್ಲಿ ಎಸೆದು ಹೋದ ಪಾಪಿ
ಮುಂಬಯಿ: ಯುವಕನೊಬ್ಬ ತನ್ನ ಪ್ರೆಯಸಿಯನ್ನು ಕೊಲೆ ಮಾಡಿ ಪೋದೆಯಲ್ಲಿ ಎಸೆದು ಹೋಗಿರುವ ಅಮಾನವೀಯ ಕೃತ್ಯವೊಂದು ನಡೆದಿದೆ. 20ರ ಹರೆಯದ ಯುವತಿಯನ್ನು ಆಕೆಯ ಪ್ರಿಯಕರನೇ (Lover) ಬರ್ಬರವಾಗಿ ಕೊಲೆ...
Read moreDetailsಮುಂಬಯಿ: ಯುವಕನೊಬ್ಬ ತನ್ನ ಪ್ರೆಯಸಿಯನ್ನು ಕೊಲೆ ಮಾಡಿ ಪೋದೆಯಲ್ಲಿ ಎಸೆದು ಹೋಗಿರುವ ಅಮಾನವೀಯ ಕೃತ್ಯವೊಂದು ನಡೆದಿದೆ. 20ರ ಹರೆಯದ ಯುವತಿಯನ್ನು ಆಕೆಯ ಪ್ರಿಯಕರನೇ (Lover) ಬರ್ಬರವಾಗಿ ಕೊಲೆ...
Read moreDetailsದಾವಣಗೆರೆ: ಪತ್ನಿ, ಮುದ್ದಾದ ಮಕ್ಕಳು ಇದ್ದರೂ ಪೊಲೀಸಪ್ಪನೊಬ್ಬ ಪರಸ್ತ್ರಿಯ ಸಂಘ ಮಾಡಿ ಈಗ ಶಾಪಕ್ಕೆ ಗುರಿಯಾಗಿರುವ ಘನಟೆ ನಡೆದಿದೆ. ಹೌದು! ಪತ್ನಿಗೆ ಕೈ ಕೊಟ್ಟು ಪರಸ್ತ್ರಿ ಸಂಘ...
Read moreDetailsರಾಮನಗರ: ವಿದ್ಯಾರ್ಥಿನಿಯರು ಜಡೆ ಹಾಕಿಲ್ಲವೆಂಬ ಕಾರಣಕ್ಕೆ ಶಿಕ್ಷಕರು(Teachers) ಕೂದಲನ್ನೇ ಕತ್ತರಿಸಿರುವ ಘಟನೆ ನಡೆದಿದೆ. ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಅರಳಾಳುಸಂದ್ರ ಎಂಬ ಗ್ರಾಮದಲ್ಲಿನ ಸರ್ಕಾರಿ ಪ್ರಾಢ ಶಾಲೆಯಲ್ಲಿ ಈ...
Read moreDetailsಪ್ಯಾರಿಸ್: 2024ರ ಒಲಿಂಪಿಕ್ಸ್ (Paris Olympics 2024) ಆರಂಭವಾಗಿದ್ದು, ಭಾರತಕ್ಕೆ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದೆ. ಪುರುಷರ 10 ಮೀಟರ್ ಏರ್ ಪಿಸ್ತೂಲ್ ವಿಭಾಗದಲ್ಲಿ ಭಾರತದ...
Read moreDetailsಬೆಂಗಳೂರು: ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿ (Puneeth Kerehalli) ಪೊಲೀಸ್ ಠಾಣೆಯಲ್ಲಿ ತೀವ್ರವಾಗಿ ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ. ಸರ್ಕಾರಿ ನೌಕರರ ಕೆಲಸಕ್ಕೆ ಅಡ್ಡಿಪಡಿಸಿದ ಹಾಗೂ ಶಾಂತಿ ಸುವ್ಯವಸ್ಥೆಗೆ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.