ಭಾರತದೊಂದಿಗೆ ಫೈನಲ್ ನಲ್ಲಿ ಸೆಣಸಾಟ ನಡೆಸಲಿರುವ ಶ್ರೀಲಂಕಾ!
ಏಷ್ಯಾ ಕಪ್ ಮಹಿಳಾ ಟೂರ್ನಿಯಲ್ಲಿ ಆತಿಥೇಯ ಶ್ರೀಲಂಕಾ ಹಾಗೂ ಪಾಕಿಸ್ತಾನ ಮಧ್ಯೆ ಎರಡನೇ ಸೆಮಿಫೈನಲ್ ಪಂದ್ಯ ನಡೆದಿತ್ತು. ಈ ಪಂದ್ಯದಲ್ಲಿ ರೋಚಕ ಗೆಲುವು ಸಾಧಿಸಿದ ಶ್ರೀಲಂಕಾ ಫೈನಲ್...
Read moreDetailsಏಷ್ಯಾ ಕಪ್ ಮಹಿಳಾ ಟೂರ್ನಿಯಲ್ಲಿ ಆತಿಥೇಯ ಶ್ರೀಲಂಕಾ ಹಾಗೂ ಪಾಕಿಸ್ತಾನ ಮಧ್ಯೆ ಎರಡನೇ ಸೆಮಿಫೈನಲ್ ಪಂದ್ಯ ನಡೆದಿತ್ತು. ಈ ಪಂದ್ಯದಲ್ಲಿ ರೋಚಕ ಗೆಲುವು ಸಾಧಿಸಿದ ಶ್ರೀಲಂಕಾ ಫೈನಲ್...
Read moreDetailsಬೆಂಗಳೂರು: ಬೆಂಗಳೂರಿಗೆ ನಾಯಿ ಮಾಂಸ ಬಂದಿರುವ ಆರೋಪವೊಂದು ಕೇಳಿ ಬಂದಿದೆ. ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಸರಬರಾಜು ಆಗುವ ಮಟನ್ ಮಾಂಸದಲ್ಲಿ ನಾಯಿ ಮಾಂಸ ಬೆರೆಸಲಾಗಿದೆ ಎಂಬ ಆರೋಪವೊಂದು...
Read moreDetailsನವೆದಹಲಿ: ರೌಡಿಯೊಬ್ಬಾತ ಜೈಲಿನಿಂದ ಹೊರಗೆ ಬಂದ ಖುಷಿಯಲ್ಲಿ ರೋಡ್ ಶೋ ಮಾಡಿ ಈಗ ಮತ್ತೆ ಜೈಲು ಪಾಲಾಗಿರುವ ಘಟನೆ ನಡೆದಿದೆ. ಹಲವರು ಜೈಲಿಂದ ಹೊರ ಬಂದರೆ ಸಾಕಪ್ಪ...
Read moreDetailsಭಾರತೀಯ ವನಿತೆಯರ ತಂಡ ಸದ್ಯ 2024ರ ಏಷ್ಯಾಕಪ್ ನಲ್ಲಿ ಅದ್ಭುತ ಪ್ರದರ್ಶನ ತೋರುತ್ತಿದೆ. ಬಾಂಗ್ಲಾ ವಿರುದ್ಧ ಭರ್ಜರಿ ಜಯ ಸಾಧಿಸುವುದರ ಮೂಲಕ ಫೈನಲ್ ಪ್ರವೇಶಿಸಿದೆ. ಈ ಮಧ್ಯೆ...
Read moreDetailsಬೆಂಗಳೂರು: ಕರ್ನಾಟಕದ ಕರಾವಳಿ, ಮಲೆನಾಡು ಸೇರಿದಂತೆ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಜನ - ಜೀವನ ಸಂಪೂರ್ಣವಾಗಿ ಅಸ್ತವ್ಯಸ್ಥವಾಗಿದೆ. ಹೀಗಾಗಿ ನಾಳೆ ಕೂಡ ಮುಂಜಾಗೃತಾ ಕ್ರಮವಾಗಿ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.