‘ರಾಮ’ ನಗರ ಹೆಸರು ಬದಲಾವಣೆ! ಅಂದುಕೊಂಡಿದ್ದು ಸಾಧಿಸಿದ ಡಿಕೆಶಿ!
ಬೆಂಗಳೂರು: ಅಂದುಕೊಂಡಂತೆ ರಾಜ್ಯ ಸರ್ಕಾರ ರಾಮನಗರ ಜಿಲ್ಲೆಯ ಹೆಸರು ಬದಲಾಯಿಸಿದೆ. ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಪುನರ್ ನಾಮಕರಣ ಮಾಡುವ ಕುರಿತು ರಾಜ್ಯ...
Read moreDetailsಬೆಂಗಳೂರು: ಅಂದುಕೊಂಡಂತೆ ರಾಜ್ಯ ಸರ್ಕಾರ ರಾಮನಗರ ಜಿಲ್ಲೆಯ ಹೆಸರು ಬದಲಾಯಿಸಿದೆ. ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಪುನರ್ ನಾಮಕರಣ ಮಾಡುವ ಕುರಿತು ರಾಜ್ಯ...
Read moreDetailsಬೆಂಗಳೂರು: ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಯಡಿಯೂರಪ್ಪಗೆ ಹೈಕೋರ್ಟ್ ಮತ್ತೊಮ್ಮೆ ಬಿಗ್ ರಿಲೀಫ್ ನೀಡಿದೆ. ಬಂಧನದ ಭೀತಿಯಲ್ಲಿದ್ದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪಗೆ ಹೈಕೋರ್ಟ್ ಮತ್ತೆ...
Read moreDetailsಶ್ರೀಲಂಕಾದಲ್ಲಿ ನಡೆದ ಏಷ್ಯಾಕಪ್ ಮಹಿಳಾ ಟಿ20 ಸೆಮಿಫೈನಲ್ ಪಂದ್ಯದಲ್ಲಿ ಭಾರತೀಯ ವನಿತೆಯರ ತಂಡ ಬಾಂಗ್ಲಾದೇಶ ವಿರುದ್ಧ ಭರ್ಜರಿ ಜಯ ಸಾಧಿಸುವುದರ ಮೂಲಕ ಫೈನಲ್ ಪ್ರವೇಶಿಸಿದೆ. ಈ ಪಂದ್ಯದಲ್ಲಿ...
Read moreDetails1999ರಲ್ಲಿ ಕಾರ್ಗಿಲ್ ಯುದ್ಧ ನಡೆದಿತ್ತು. ಆ ಸಂದರ್ಭದಲ್ಲಿ ಯುದ್ಧದಲ್ಲಿ ಭಾರತೀಯ ಸೈನಿಕರು ಗಾಯಗೊಂಡಿದ್ದು, ಇಂದಿನ ಪ್ರಧಾನಿ ಮೋದಿ ಅಂದು ಸೈನಿಕರನ್ನು ಭೇಟಿ ಮಾಡಿ ಧೈರ್ಯ ತುಂಬಿದ್ದರು. ಸದ್ಯ...
Read moreDetailsದರ್ಶನ್ ಮತ್ತು ಗ್ಯಾಂಗ್ ನಿಂದ ಹತ್ಯೆಯಾಗಿದ್ದಾರೆ ಎನ್ನಲಾಗಿರುವ ರೇಣುಕಾಸ್ವಾಮಿ ಕುಟುಂಬಕ್ಕೆ ನಟ ವಿನೋದ್ ರಾಜ್ (Vinod Raj) 1 ಲಕ್ಷ ರೂ. ನೆರವು ವಿತರಿಸಿದ್ದಾರೆ. ಶುಕ್ರವಾರ ಬೆಳಿಗ್ಗೆ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.