ಪದ್ಮನಾಭ ದೇವಸ್ಥಾನದ ಆವರಣದಲ್ಲಿ ಚಿಕನ್ ಬಿರಿಯಾನಿ ಹಂಚಿದ ಅಧಿಕಾರಿ; ತೀವ್ರ ಆಕ್ರೋಶ
ತಿರುವನಂತಪುರಂ: ಕೇರಳ ಪದ್ಮನಾಭ ದೇವಸ್ಥಾನದ ಆವರಣದಲ್ಲಿ ಸರ್ಕಾರಿ ಅಧಿಕಾರಿಯೊಬ್ಬರು ಚಿಕನ್ ಬಿರಿಯಾನಿ ಹಂಚಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಬಿ ಮಹೇಶ್ ಚಿಕನ್ ಬಿರಿಯಾನಿ ಹಂಚಿದ ಅಧಿಕಾರಿ...
Read moreDetailsತಿರುವನಂತಪುರಂ: ಕೇರಳ ಪದ್ಮನಾಭ ದೇವಸ್ಥಾನದ ಆವರಣದಲ್ಲಿ ಸರ್ಕಾರಿ ಅಧಿಕಾರಿಯೊಬ್ಬರು ಚಿಕನ್ ಬಿರಿಯಾನಿ ಹಂಚಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಬಿ ಮಹೇಶ್ ಚಿಕನ್ ಬಿರಿಯಾನಿ ಹಂಚಿದ ಅಧಿಕಾರಿ...
Read moreDetailsನವದೆಹಲಿ: ಪ್ರಧಾನಿ ನರೇಂದ್ರ ಮೋದಿ(Narendra Modi) ಅವರನ್ನು ಮಾಜಿ ಪ್ರಧಾನಿ, ರಾಜ್ಯಸಭಾ ಸದಸ್ಯ ಹೆಚ್.ಡಿ ದೇವೇಗೌಡ (HD Devegowda) ಹಾಗೂ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿ...
Read moreDetailsಬೆಂಗಳೂರು: ರ್ಯಾಪಿಡೋ ಬೈಕ್ ಸವಾರನನ್ನು ಆಟೋ ಚಾಲಕರು ಮನಬಂದಂತೆ ಥಳಿಸಿರುವ ಘಟನೆಯೊಂದು ನಗರದಲ್ಲಿ ನಡೆದಿದೆ. ಬೈಯಪ್ಪನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಅದೃಷ್ಟವಶಾತ್ ಪೂರ್ವ ವಿಭಾಗದ...
Read moreDetailsಉಡುಪಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲಿನಲ್ಲಿ ಮುದ್ದೆ ಮುರಿಯುತ್ತಿದ್ದಾರೆ. ಈ ಮಧ್ಯೆ ಪತ್ನಿ ದೇವರ ಮೊರೆ ಹೋಗಿದ್ದಾರೆ. ಜೈಲೂಟ ಸರಿಯಾಗುತ್ತಿಲ್ಲ. ಆರೋಗ್ಯಕ್ಕೆ ಒಗ್ಗುತ್ತಿಲ್ಲ...
Read moreDetailsಇತ್ತೀಚೆಗೆ ಸಣ್ಣಪುಟ್ಟ ವಿಚಾರಕ್ಕೂ ದಂಪತಿ ಡಿವೋರ್ಸ್ ಪಡೆಯುವುದು ಸಾಮಾನ್ಯವಾಗಿದೆ. ಮದುವೆಯಾಗಿ ಹೊಂದಾಣಿಕೆಯಾಗದೆ ತಿಂಗಳು, ವರ್ಷಗಳಲ್ಲಿ ದಂಪತಿ ದೂರವಾಗುವುದನ್ನು ನೋಡಿದ್ದೇವೆ. ಇಲ್ಲಿ ದಂಪತಿ ಮದುವೆಯಾದ ಮೂರೇ ನಿಮಿಷದಲ್ಲಿ ವಿಚ್ಛೇತನ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.