ರಿಟ್ ಅರ್ಜಿ ವಜಾ! ದರ್ಶನ್ ಗೆ ಇಲ್ಲ ನಾನ್ ವೆಜ್ ಭಾಗ್ಯ!!
ಬೆಂಗಳೂರು: ನಟ ದರ್ಶನ್ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದಾರೆ. ಸಭೆ-ಸಮಾರಂಭ, ಸದಾ ಭರ್ಜರಿ ನಾನ್ ವೆಜ್ ಊಟ, ಬೇಕಾದಾಗ ಮದ್ಯ ಕುಡಿಯುತ್ತ ಆರಾಮಾಗಿ ಇದ್ದ...
Read moreDetailsಬೆಂಗಳೂರು: ನಟ ದರ್ಶನ್ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದಾರೆ. ಸಭೆ-ಸಮಾರಂಭ, ಸದಾ ಭರ್ಜರಿ ನಾನ್ ವೆಜ್ ಊಟ, ಬೇಕಾದಾಗ ಮದ್ಯ ಕುಡಿಯುತ್ತ ಆರಾಮಾಗಿ ಇದ್ದ...
Read moreDetailsಮಗನ ಹತ್ಯೆಯ ಆರೋಪಿ ದರ್ಶನ್ ಜೊತೆ ಯಾವುದೇ ಒಪ್ಪಂದ ಮಾಡಿಕೊಳ್ಳುವುದಿಲ್ಲ ಎಂದು ರೇಣುಕಾಸ್ವಾಮಿ ತಂದೆ ಹೇಳಿದ್ದಾರೆ. ರೇಣುಕಾ ಸ್ವಾಮಿ ತಂದೆ ಕಾಶಿನಾಥಯ್ಯ ಈ ಹೇಳಿಕೆ ನೀಡಿದ್ದಾರೆ. ಈ...
Read moreDetailsದರ್ಶನ್ (Darshan) ಜೈಲು ಪಾಲಾಗಿದ್ದಕ್ಕೆ ಹಿರಿಯ ನಟಿ ಗಿರಿಜಾ ಲೋಕೇಶ್ (Girija Lokesh) ಕಣ್ಣೀರು ಸುರಿಸಿದ್ದಾರೆ. ದರ್ಶನ್ ಜೈಲಿನಲ್ಲಿ ಕಷ್ಣಪಡುತ್ತಿರುವುದನ್ನು ಕೇಳಿದರೆ ತುಂಬಾ ನೋವಾಗುತ್ತದೆ ಎಂದು ಕಣ್ಣೀರು...
Read moreDetailsಮಹಿಳಾ ಏಷ್ಯಾಕಪ್ ಟಿ20 ಟೂರ್ನಿಯು ಈಗ ನಾಕೌಟ್ ಹಂತಕ್ಕೆ ಬಂದು ನಿಂತಿದೆ. ಭಾರತ ತಂಡ ಸೇರಿದಂತೆ ನಾಲ್ಕು ತಂಡಗಳು ಈಗ ಸೆಮಿಫೈನಲ್ ನಲ್ಲಿ ಸೆಣಸಾಟ ನಡೆಸಲಿವೆ. ಈ...
Read moreDetailsಬೆಂಗಳೂರು: ನನ್ನ ಹೆಸರಿಗೆ ಮಸಿ ಬಳಿಯುವುದಕ್ಕಾಗಿ ಮುಡಾ ಹಗರಣದಲ್ಲಿ ರಾಜಕೀಯ ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಧಾನ ಪರಿಷತ್ ಕಲಾಪ ಆರಂಭವಾಗುತ್ತಿದ್ದಂತೆ ಇಂದು ಕೂಡ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.