ನೇಪಾಳ ವಿರುದ್ಧ 82 ರನ್ ಗಳ ಭರ್ಜರಿ ಜಯ ಸಾಧಿಸಿದ
ಡಂಬುಲ್ಲಾ: ಟಿ20 ಏಷ್ಯಾ ಕಪ್ ಟೂರ್ನಿಯಲ್ಲಿ ಭಾರತ ವನಿತೆಯರ ತಂಡ ನೇಪಾಳ ವಿರುದ್ಧ ಭರ್ಜರಿ ಜಯ ಸಾಧಿಸಿದೆ. ಶಫಾಲಿ ವರ್ಮಾ (Shafali Verma) ಸ್ಫೋಟಕ ಬ್ಯಾಟಿಂಗ್, ಸಂಘಟಿತ...
Read moreDetailsಡಂಬುಲ್ಲಾ: ಟಿ20 ಏಷ್ಯಾ ಕಪ್ ಟೂರ್ನಿಯಲ್ಲಿ ಭಾರತ ವನಿತೆಯರ ತಂಡ ನೇಪಾಳ ವಿರುದ್ಧ ಭರ್ಜರಿ ಜಯ ಸಾಧಿಸಿದೆ. ಶಫಾಲಿ ವರ್ಮಾ (Shafali Verma) ಸ್ಫೋಟಕ ಬ್ಯಾಟಿಂಗ್, ಸಂಘಟಿತ...
Read moreDetailsಭಾರತ ಕ್ರಿಕೆಟ್ ತಂಡ 2 ವಿಶ್ವಕಪ್ ಗೆಲ್ಲುವಲ್ಲಿ ಯುವರಾಜ್ ಸಿಂಗ್ ಅವರ ಶ್ರಮ ದೊಡ್ಡದಿದೆ. ಇತ್ತೀಚೆಗಷ್ಟೇ ಲೆಜೆಂಡ್ ಆಟಗಾರರ ಕಪ್ ಗೆದ್ದಿರುವ ಭಾರತ ತಂಡದ ನಾಯಕ ಯುವರಾಜ್...
Read moreDetailsಮಹಿಳಾ ಏಷ್ಯಾಕಪ್ 2024ರ 10 ನೇ ಪಂದ್ಯದಲ್ಲಿ ಭಾರತ ಹಾಗೂ ನೇಪಾಳ ತಂಡ ಸೆಣಸಾಟ ನಡೆಸುತ್ತಿವೆ. ಈ ಪಂದ್ಯದಲ್ಲಿ ಭಾರತೀಯ ಆಟಗಾರ್ತಿ ಶಫಾಲಿ ವರ್ಮಾ ಆಟಕ್ಕೆ ನೇಪಾಳ...
Read moreDetailsನವದೆಹಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮಾನ್ ಇಂದು ಬಜೆಟ್ ಮಂಡಿಸಿದ್ದಾರೆ. ಆದರೆ, ಕರ್ನಾಟಕಕ್ಕೆ ಯಾವುದೇ ಕೊಡುಗೆ ನೀಡಿಲ್ಲ. ಆಂಧ್ರ ಪ್ರದೇಶ, ಬಿಹಾರ್ ಗೆ ಮಾತ್ರ ಈ...
Read moreDetailsಬೆಂಗಳೂರು: ಖಾಕಿ ಸಮವಸ್ತ್ರದಲ್ಲಿ ರೀಲ್ಸ್ (Reels) ಮಾಡಿದ್ದ ಪೊಲೀಸರಿಗೆ ಪೊಲೀಸ್ ಕಮಿಷನರ್ (Bengaluru Police Commissioner) ದಯಾನಂದ್ ಶಾಕ್ ಕೊಟ್ಟಿದ್ದಾರೆ. ಇತ್ತೀಚೆಗೆ ಜನರೊಂದಿಗೆ ಪೊಲೀಸರು ಕೂಡ ರೀಲ್ಸ್...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.