ವರದಕ್ಷಿಣೆಗಾಗಿ ಕೈ, ಕಾಲು ಕತ್ತರಿಸಿ ಸಜೀವ ದಹನ ಮಾಡಿದ ಪಾಪಿಗಳು!
ವರದಕ್ಷಿಣೆಗಾಗಿ ಗರ್ಭಿಣಿಯ ಕೈ-ಕಾಲು ಕತ್ತರಿಸಿ, ಸಜೀವ ದಹನ ಮಾಡಿರುವ ಘಟನೆಯೊಂದು ನಡೆದಿದೆ. ಈ ಘಟನೆ ಮಧ್ಯಪ್ರದೇಶದ ರಾಜ್ ಗರ್ ನಲ್ಲಿ ನಡೆದಿದೆ. ರೀನಾ ತನ್ವರ್(23) ಕೊಲೆಯಾದ ದುರ್ದೈವಿ...
Read moreDetailsವರದಕ್ಷಿಣೆಗಾಗಿ ಗರ್ಭಿಣಿಯ ಕೈ-ಕಾಲು ಕತ್ತರಿಸಿ, ಸಜೀವ ದಹನ ಮಾಡಿರುವ ಘಟನೆಯೊಂದು ನಡೆದಿದೆ. ಈ ಘಟನೆ ಮಧ್ಯಪ್ರದೇಶದ ರಾಜ್ ಗರ್ ನಲ್ಲಿ ನಡೆದಿದೆ. ರೀನಾ ತನ್ವರ್(23) ಕೊಲೆಯಾದ ದುರ್ದೈವಿ...
Read moreDetailsಬೆಂಗಳೂರು: ಕರ್ನಾಟಕದ ಐವರು ಸಚಿವರಿದ್ದರೂ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಈ ಬಾರಿಯೂ ಬಿಜೆಪಿಯು ಕರ್ನಾಟಕಕ್ಕೆ ಚೊಂಬು ಕೊಟ್ಟಿದ್ದಾರೆ. ಮೈತ್ರಿಗೆ ಸಹಕಾರ ನೀಡಿರುವ ಪಕ್ಷಗಳಿರುವ...
Read moreDetailsಏಷ್ಯಾ ಕಪ್ ಟಿ20 ಟೂರ್ನಿಯಲ್ಲಿ ಪಾಕಿಸ್ತಾನ್ ವನಿತೆಯರು ಬಹುತೇಕ ಫೈನಲ್ ಪ್ರವೇಶ ಮಾಡಿದ್ದಾರೆ. ಯುಎಇ ಮಹಿಳಾ ತಂಡವನ್ನು 10 ವಿಕೆಟ್ ಗಳಿಂದ ಮಣಿಸಿದ ಪಾಕಿಸ್ತಾನ ಮಹಿಳಾ ತಂಡ...
Read moreDetailsಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ರನ್ನು ಕುಟುಂಬಸ್ಥರೊಂದಿಗೆ ಆತ್ಮೀಯ ಸ್ನೇಹಿತರು ನೋಡಲು ಬರುತ್ತಿದ್ದಾರೆ. ಇಂದು ಕೂಡ ಸಾಧು ಕೋಕಿಲಾ ಬಂದು...
Read moreDetailsಕಾರವಾರ: ಅಂಕೋಲದ ಶಿರೂರಿನಲ್ಲಿ ಭೂಕುಸಿತ ಉಂಟಾದ ಪರಿಣಾಮ ಹಲವಾರು ಬಲಿಯಾಗಿದ್ದರು. ಹೀಗಾಗಿ ಕಳೆದ ಒಂದು ವಾರದಿಂದ ಮಣ್ಣಲ್ಲಿ ಹುದುಗಿರುವ ಮೃತದೇಹಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಇಲ್ಲಿಯವರೆಗೆ 8...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.