ಸೇನಾ ಶಿಬಿರದ ಮೇಲೆ ಉಗ್ರರ ದಾಳಿ; ಯೋಧ ಗಾಯ
ಶ್ರೀನಗರ: ಸೇನಾ ಶಿಬಿರದ (Army Picket) ಮೇಲೆ ಉಗ್ರರು (Terrorist) ಗುಂಡಿನ ದಾಳಿ ನಡೆಸಿದ್ದು, ಓರ್ವ ಯೋಧ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಓರ್ವ ಯೋಧ (Soldier)...
Read moreDetailsಶ್ರೀನಗರ: ಸೇನಾ ಶಿಬಿರದ (Army Picket) ಮೇಲೆ ಉಗ್ರರು (Terrorist) ಗುಂಡಿನ ದಾಳಿ ನಡೆಸಿದ್ದು, ಓರ್ವ ಯೋಧ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಓರ್ವ ಯೋಧ (Soldier)...
Read moreDetailsವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಜೋ ಬೈಡೆನ್ (Joe Biden) ಅಧ್ಯಕ್ಷೀಯ ಚುನಾವಣೆಯಿಂದ ಹಿಂದೆ ಸರಿದಿದ್ದಾರೆ. ಹೀಗಾಗಿ ಡೆಮಾಕ್ರಟಿಕ್ ಪಕ್ಷದ ಹೊಸ ಅಭ್ಯರ್ಥಿಯಾಗಿ ಉಪಾಧ್ಯಕ್ಷೆಯಾಗಿರುವ ಕಮಲಾ ಹ್ಯಾರಿಸ್ (Kamala...
Read moreDetailsಇನ್ಮುಂದೆ ಸಾರಿಗೆ ಇಲಾಖೆಯ ಕರ್ತವ್ಯದಲ್ಲಿರುವಾಗ ಚಾಲಕರು ಹಾಗು ನಿರ್ವಾಹಕರು ಯಾವುದೇ ಕಾರಣಕ್ಕೂ ರೀಲ್ಸ್ ಮಾಡುವಂತಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗರೆಡ್ಡಿ ಖಡಕ್ ಸೂಚನೆ ಕೊಟ್ಟಿದ್ದಾರೆ. ರೀಲ್ಸ್ ಹುಚ್ಚಿಗೆ...
Read moreDetailsಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಗುಡ್ಡ ಕುಸಿತ ಭೀತಿಯಲ್ಲಿರುವ ಬೈಂದೂರಿನ ಒತ್ತಿನೆಣೆ ಪ್ರದೇಶಕ್ಕೆ ಸಂಬಂಧಪಟ್ಟ ಅಧಿಕಾರಿಗಳ ಜೊತೆಗೂಡಿ ಭೇಟಿ ನೀಡಿ ಸ್ಥಳ ಪರಿಶೀಲನೆ...
Read moreDetailsಯೆಮೆನ್ ಹೌತಿ ಬಂಡುಕೋರರ ವಿರುದ್ಧ ಇಸ್ರೇಲ್ ಸೇನೆಯ ಪ್ರತೀಕಾರ ಮುಂದುವರೆದಿದೆ. ಮತ್ತೆ ಬಂಡುಕೋರರ ನೆಲೆಗಳ ಮೇಲೆ ಇಸ್ರೇಲ್ ವಾಯುದಾಳಿ ನಡೆಸಿದೆ. ಹೌತಿ ಬಂಡುಕೋರರ ನಿಯಂತ್ರಣದಲ್ಲಿರುವ ಪಶ್ಚಿಮ ಯೆಮನ್...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.