ರಾಜ್ಯಕ್ಕೆ ಡೆಂಗ್ಯೂದೊಂದಿಗೆ ನಿಫಾ ಸಂಕಷ್ಟ!
ಬೆಂಗಳೂರು: ರಾಜ್ಯದ ಜನರಿಗೆ ಒಂದಿಲ್ಲ ಒಂದು ಆತಂಕ, ಸಂಕಷ್ಟ ಶುರುವಾಗಿದೆ. ರಾಜ್ಯದ ಹಲವು ಪ್ರದೇಶಗಳಲ್ಲಿ ಮಳೆರಾಯ ಜನರ ಬದುಕು ಕಿತ್ತು ತಿನ್ನುತ್ತಿದ್ದರೆ, ಕೆಲವೆಡೆ ಡೆಂಗ್ಯೂ (Dengue) ಜನರ...
Read moreDetailsಬೆಂಗಳೂರು: ರಾಜ್ಯದ ಜನರಿಗೆ ಒಂದಿಲ್ಲ ಒಂದು ಆತಂಕ, ಸಂಕಷ್ಟ ಶುರುವಾಗಿದೆ. ರಾಜ್ಯದ ಹಲವು ಪ್ರದೇಶಗಳಲ್ಲಿ ಮಳೆರಾಯ ಜನರ ಬದುಕು ಕಿತ್ತು ತಿನ್ನುತ್ತಿದ್ದರೆ, ಕೆಲವೆಡೆ ಡೆಂಗ್ಯೂ (Dengue) ಜನರ...
Read moreDetailsಇಡೀ ವಿಶ್ವವೇ ಕಾತುರದಿಂದ ಕಾಯುತ್ತಿರುವ ಪ್ಯಾರಿಸ್ ಒಲಿಂಪಿಕ್ಸ್ ಗೆ ಕ್ಷಣಗಣನೆ ಆರಂಭವಾಗಿದೆ. ಈ ಮಧ್ಯೆ ರಾಜ್ಯದಿಂದ ಆಯ್ಕೆಯಾಗಿರುವ 9 ಜನ ಕ್ರೀಡಾಪಟುಗಳಿಗೆ ಸಿಎಂ ಸಿದ್ದರಾಮಯ್ಯ ಅವರು 5...
Read moreDetailsಕೇರಳ ಸರ್ಕಾರ ಐಎಎಸ್ ಅಧಿಕಾರಿಯನ್ನು ರಾಜ್ಯ ವಿದೇಶಾಂಗ ಕಾರ್ಯದರ್ಶಿಯನ್ನಾಗಿ ನೇಮಿಸಿದ್ದು, ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ. ಕೇರಳ ಸರ್ಕಾರದ ಈ ನಿರ್ಧಾರವನ್ನು ಬಿಜೆಪಿ ಹಾಗೂ ಕಾಂಗ್ರೆಸ್ ತೀವ್ರವಾಗಿ ಟೀಕಿಸುತ್ತಿವೆ....
Read moreDetailsತಾಯಿಗೆ ಮಕ್ಕಳೇ ಪ್ರಪಂಚ. ತಾಯಿಯ ಮಡಿಲು ಮಗುವಿನ ಪ್ರಪಂಚ. ಆದರೆ ಇಲ್ಲೊಬ್ಬಳು ತಾಯಿ ತನ್ನ ಮಗುವಿನ ಮೇಲೆ ಕುಳಿತು, ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ನಡೆದಿದೆ. ಅಮೆರಿಕದಲ್ಲಿ...
Read moreDetailsತಂದೆಯ ಗನ್ ನೊಂದಿಗೆ ಆಟವಾಡುತ್ತ ಮೂರು ವರ್ಷದ ಬಾಲಕ ಶೂಟ್ ಮಾಡಿಕೊಂಡು ಸಾವನ್ನಪ್ಪಿರುವ ಘಟನೆ ನಡೆದಿದೆ. ಅಮೆರಿಕದ ಲೂಸಿಯಾನದಲ್ಲಿ ಈ ಘಟನೆ ನಡೆದಿದೆ. ಬಾಲಕ ಗನ್ ನೊಂದಿಗೆ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.