ಹಲವು ಭ್ರಷ್ಟರ ಆಸ್ತಿ ಕಂಡು ಲೋಕಾಯುಕ್ತ ಅಧಿಕಾರಿಗಳಿಗೆ ಶಾಕ್
ಬೆಂಗಳೂರು: ಲೋಕಾಯುಕ್ತ ಅಧಿಕಾರಿಗಳು ಇಂದು ಭ್ರಷ್ಟ ಅಧಿಕಾರಿಗಳಿಗೆ ಶಾಕ್ ನೀಡಿದೆ. 12 ಜನ ಅಧಿಕಾರಿಗಳಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರು (Bengaluru)...
Read moreDetailsಬೆಂಗಳೂರು: ಲೋಕಾಯುಕ್ತ ಅಧಿಕಾರಿಗಳು ಇಂದು ಭ್ರಷ್ಟ ಅಧಿಕಾರಿಗಳಿಗೆ ಶಾಕ್ ನೀಡಿದೆ. 12 ಜನ ಅಧಿಕಾರಿಗಳಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರು (Bengaluru)...
Read moreDetailsಕೊಪ್ಪಳ: ಯುವಕರು ಮದ್ಯದ ಅಮಲಿನಲ್ಲಿ ಹಳಿಯ ಮಲಗಿದ್ದ ವೇಳೆ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಹೆಚ್ಚು ಮದ್ಯ ಕುಡಿದ ಪರಿಣಾಮ ಯುವಕರು ಹಳಿಯ(Train) ಮೇಲೆಯೇ ಮಲಗಿದ್ದಾರೆ. ಮೂವರು...
Read moreDetailsಬೆಂಗಳೂರು: ಬಿಜೆಪಿ ಅವಧಿಯಲ್ಲಿ 21 ಹಗರಣಗಳು (BJP Period Scam) ನಡೆದಿವೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ವಿಧಾನಸಭೆ ಕಲಾಪದಲ್ಲಿ 21 ಹಗರಣಗಳ ಪಟ್ಟಿ ಬಿಡುಗಡೆ ಮಾಡಿದ್ದಾರೆ....
Read moreDetailsರಾಜ್ಯದಲ್ಲಿ ಕಳೆದ ಒಂದು ವಾರದಿಂದ ಭಾರೀ ಮಳೆಯಾಗುತ್ತಿದೆ. ಗುಡ್ಡ ಕುಸಿತ, ಮನೆ ಕುಸಿತ ದಂತಹ ಅವಘಡಗಳು ಆಗಾಗ ಸಂಭವಿಸುತ್ತಲೇ ಇವೆ. ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಮಾದಾಪುರ...
Read moreDetailsಕಳೆದ ಕೆಲ ದಿನಗಳಿಂದ ನಿರಂತರ ಮಳೆಯಿಂದಾಗಿ, ಬೈಂದೂರು ಸಮೀಪದ ಒತ್ತಿನೆಣೆಯಲ್ಲಿ ಗುಡ್ಡ ಕುಸಿತದ ಭೀತಿ ಎದುರಾಗಿದೆ. ಇತ್ತೀಚೆಗೆ ಅಂಕೋಲಾದ ಶಿರೂರಿನಲ್ಲಿ ನಡೆದ ಭೀಕರ ಗುಡ್ಡ ಕುಸಿತದ ದುಷ್ಪರಿಣಾಮ,...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.