ಇಂದು ಸ್ಮೃತಿ ಮಂಧಾನ ಹುಟ್ಟ ಹಬ್ಬ; ಇವು ಭಾರತದ ಪರ ಅವರ ದಾಖಲೆಗಳು!
ಭಾರತೀಯ ಕ್ರಿಕೆಟ್ ತಂಡದ ಆಟಗಾರ್ತಿ ಸ್ಮೃತಿ ಮಂಧಾನಗೆ (Smriti Mandhana) ಇಂದು ಹುಟ್ಟು ಹಬ್ಬದ ಸಂಭ್ರಮ. 1996ರ ಜುಲೈ 18 ರಂದು ಜನಿಸಿರುವ ಸ್ಮೃತಿ 28 ವರ್ಷಕ್ಕೆ...
Read moreDetailsಭಾರತೀಯ ಕ್ರಿಕೆಟ್ ತಂಡದ ಆಟಗಾರ್ತಿ ಸ್ಮೃತಿ ಮಂಧಾನಗೆ (Smriti Mandhana) ಇಂದು ಹುಟ್ಟು ಹಬ್ಬದ ಸಂಭ್ರಮ. 1996ರ ಜುಲೈ 18 ರಂದು ಜನಿಸಿರುವ ಸ್ಮೃತಿ 28 ವರ್ಷಕ್ಕೆ...
Read moreDetailsದಾವಣಗೆರೆ: ವ್ಯಕ್ತಿಯೊಬ್ಬಾತ ಪತ್ನಿಯ ಮೇಲೆ ಅನುಮಾನ ಪಟ್ಟು ತನ್ನ ಹಳೆಯ ಸ್ನೇಹಿತನನ್ನು ಕೊಲೆ ಮಾಡಿರುವ ಘಟನೆ ನಡೆದಿದೆ. ಈ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಸಂತೆಬೆನ್ನೂರ...
Read moreDetailsರಾಯ್ಪುರ: ನಕ್ಸಲೀಯರು ಸ್ಫೋಟಿಸಿದ ಐಇಡಿಗೆ ಇಬ್ಬರು ಯೋಧರು ಹುತಾತ್ಮರಾಗಿರುವ ಘಟನೆ ನಡೆದಿದೆ. ಛತ್ತೀಸ್ ಗಢದ (Chhattisgarh) ಬಿಜಾಪುರ ಜಿಲ್ಲೆಯಲ್ಲಿ ಗುರುವಾರ ನಕ್ಸಲೀಯರು ಸುಧಾರಿತ ಸ್ಫೋಟಕ ಸಾಧನ (IED)...
Read moreDetailsಬೆಂಗಳೂರು: ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ (Darshan) ಅರ್ಜಿ ವಿಚಾರಣೆಯ ಭವಿಷ್ಯ ಇಂದು ಹೊರ ಬೀಳಲಿದೆ.ದರ್ಶನ್ ಗೆ ಮನೆ ಊಟ ಸಿಗುತ್ತಾ ಅಥವಾ ಜೈಲೂಟವೇ ಗತಿಯಾಗುತ್ತಾ...
Read moreDetailsರಾಜ್ಯದ ಕರಾವಳಿಯಲ್ಲಿ ಜುಲೈ 24ರ ವರೆಗೂ ಭಾರೀ ಮಳೆಯಾಗುವ ಮುನ್ಸೂಚನೆ ಇದ್ದು, ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ,...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.