ಎಂಟು ಜನ ಪಾಕ್ ಸೈನಿಕರು ಸಾವು!
ಇಸ್ಲಾಮಾಬಾದ್: ಪಾಕಿಸ್ತಾನದ ಸೇನಾ ನೆಲೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿಗೆ ಅಲ್ಲಿನ 8 ಜನ ಸೈನಿಕರು(Pakistani Soldiers) ಸಾವನ್ನಪ್ಪಿದ್ದಾರೆ. ಬಂಡುಕೋರರು ಉತ್ತರ ವಜಿರಿಸ್ತಾನದ ಬುಡಕಟ್ಟು ಪ್ರದೇಶದ ಗಡಿಯಲ್ಲಿರುವ ಬನ್ನುನಲ್ಲಿರುವ...
Read moreDetailsಇಸ್ಲಾಮಾಬಾದ್: ಪಾಕಿಸ್ತಾನದ ಸೇನಾ ನೆಲೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿಗೆ ಅಲ್ಲಿನ 8 ಜನ ಸೈನಿಕರು(Pakistani Soldiers) ಸಾವನ್ನಪ್ಪಿದ್ದಾರೆ. ಬಂಡುಕೋರರು ಉತ್ತರ ವಜಿರಿಸ್ತಾನದ ಬುಡಕಟ್ಟು ಪ್ರದೇಶದ ಗಡಿಯಲ್ಲಿರುವ ಬನ್ನುನಲ್ಲಿರುವ...
Read moreDetailsಬೆಂಗಳೂರು: ವಿಧಾನಸೌಧದಲ್ಲಿ ಚರ್ಚೆಯ ಸಂದರ್ಭದಲ್ಲಿ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಹೆಚ್.ಡಿ.ರೇವಣ್ಣ ಮೇಲಿನ ದೂರು ಪ್ರಕರಣ ಪ್ರಸ್ತಾಪಿಸಿ ಬೇಸರ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಅಲ್ಲಿಯೇ ಇದ್ದ ರೇವಣ್ಣ...
Read moreDetailsಕಾರವಾರ: ಉತ್ತರ ಕನ್ನಡ (Uttara Kannada) ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದೆ. ಕಳೆದ ಎರಡ್ಮೂರು ವಾರಗಳಿಂದಲೂ ಅಲ್ಲಿ ವ್ಯಾಪಕ ಮಳೆಯಾಗುತ್ತಿದೆ (Rain). ಪರಿಣಾಮ ಅಂಕೋಲಾ (Ankola) ತಾಲೂಕಿನ ಶಿರೂರು...
Read moreDetailsಚಿಕ್ಕಮಗಳೂರು: ರಾಜ್ಯದ ಹಲೆವೆಡೆ ಭಾರೀ ಮಳೆಯಾಗುತ್ತಿದೆ. ಚಿಕ್ಕಮಗಳೂರಿನಲ್ಲಿ (Chikkamagaluru) ಮಳೆಯ ಆರ್ಭಟ ಮುಂದುವರಿದಿದ್ದು, ಭದ್ರಾ ನದಿ (Bhadra River) ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಇನ್ನೊಂದೆಡೆ ಕೊಗ್ರೆ-ಶೃಂಗೇರಿ...
Read moreDetailsಶ್ರೀಶೈಲ: ಆಂಧ್ರಪ್ರದೇಶದ ಶ್ರೀಶೈಲಂ ಜಿಲ್ಲೆಯ ದೇವಾಲಯವೊಂದರಲ್ಲಿ ಪವಾಡವೊಂದು ನಡೆದಿದ್ದು, ನಾಗರಹಾವೊಂದು ಹೆಡೆ ಬಿಚ್ಚಿ ಶಿವಲಿಂಗ ಸುತ್ತುವರೆದಿದ್ದು ಆಶ್ಚರ್ಯಕ್ಕೆ ಕಾರಣವಾಗಿದೆ. ದೇವಾಲಯದ ಶಿವಲಿಂಗದ ಸುತ್ತಲೂ ಹಾವು ಸುತ್ತುವರೆದಿರುವುದು ಭಕ್ತರನ್ನು...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.