ಗೂಡ್ಸ್ ನಲ್ಲಿ ಮೈಸೂರಿಗೆ ತೆರಳಿದ ಆರ್. ಅಶೋಕ್, ಅಶ್ವತ್ಥ್ ನಾರಾಯಣ್!
ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣದ ಆರೋಪ ಕೇಳಿ ಬಂದಿದ್ದು, ಬಿಜೆಪಿ ಪ್ರತಿಭಟನೆ ನಡೆಸಿದೆ. ಈ ವೇಳೆ ಪೊಲೀಸರು ಅಡ್ಡಿ ಪಡಿಸಿದ್ದಕ್ಕೆ ಪೊಲೀಸರ ಕಣ್ತಪ್ಪಿಸಿ ಮೈಸೂರಿಗೆ...
Read moreDetailsಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣದ ಆರೋಪ ಕೇಳಿ ಬಂದಿದ್ದು, ಬಿಜೆಪಿ ಪ್ರತಿಭಟನೆ ನಡೆಸಿದೆ. ಈ ವೇಳೆ ಪೊಲೀಸರು ಅಡ್ಡಿ ಪಡಿಸಿದ್ದಕ್ಕೆ ಪೊಲೀಸರ ಕಣ್ತಪ್ಪಿಸಿ ಮೈಸೂರಿಗೆ...
Read moreDetailsವಾಷಿಂಗ್ಟನ್: ಅಮೆರಿಕ ಹೊಸ ಹೊಸ ಅನ್ವೇಷಣೆಗಳಿಗೆ ಯಾವಾಗಲೂ ತೆರೆದುಕೊಂಡಿರುತ್ತದೆ. ಅಲ್ಲದೇ, ಅದನ್ನು ಸೇನೆಗೆ ಪರಿಚಯಿಸುವ ಪರಿಪಾಟವನ್ನು ಯಾವಾಗಲೂ ನಡೆಸಿಕೊಂಡು ಬಂದಿದೆ. ಈಗ ರೋಬೋಟ್ ಗಳನ್ನು ಸೇನೆಗೆ ಪರಿಚಯಿಸಲು...
Read moreDetailsನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಸಂವಿಧಾನ ಹತ್ಯಾ ದಿವಸ್ (Samvidhaan Hatya Diwas) ಎಂದು ಪ್ರತಿ ವರ್ಷ ಜೂನ್ 25ನ್ನು ಘೋಷಿಸಿದ್ದಾರೆ. ಈ ಮೂಲಕ...
Read moreDetailsರಾಯಚೂರು: ಹಟ್ಟಿ ಚಿನ್ನದ ಗಣಿಯಲ್ಲಿ (Hutti Gold Mines) ಮಣ್ಣು ಕುಸಿದ (Landslide) ಪರಿಣಾಮ ಓರ್ವ ಕಾರ್ಮಿಕ ಸಾವನ್ನಪ್ಪಿ, ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಹಟ್ಟಿ...
Read moreDetailsಬೆಂಗಳೂರು: ಸಿದ್ದರಾಮಯ್ಯ (Siddaramaiah) ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ಮತ್ತೊಬ್ಬ ಹಿಂದುಳಿದ ನಾಯಕನನ್ನು ಸಿಎಂ ಮಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B.Y.Vijayendra) ಹೇಳಿದ್ದಾರೆ. ಮುಡಾ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.