ಶುಭಾರಂಭಗೊಂಡಿದೆ, “ಶ್ರೀ ದುರ್ಗಾಂಬಾ ಬಾಡಿ ಬಿಲ್ಡರ್ಸ್”..
ಕುಂದಾಪುರ:ತಾಲೂಕಿನ ಗುಜ್ಜಾಡಿ ಗ್ರಾಮದ ಕೊಡಿಪಾಡಿ- ಗುಹೇಶ್ವರ ರಸ್ತೆ ಮುಖ ಮಂಟಪ ಸಮೀಪ "ಶ್ರೀ ದುರ್ಗಾಂಬಾ ಬಾಡಿ ಬಿಲ್ಡರ್ಸ್" ಎಂಬ ನೂತನ "ವರ್ಕ್ ಶಾಪ್" ಶುಭಾರಂಭಗೊಂಡಿದೆ. ವಾಹನಗಳಿಗೆ ಸಂಬಂಧಿಸಿದಂತೆ,...
Read moreDetailsಕುಂದಾಪುರ:ತಾಲೂಕಿನ ಗುಜ್ಜಾಡಿ ಗ್ರಾಮದ ಕೊಡಿಪಾಡಿ- ಗುಹೇಶ್ವರ ರಸ್ತೆ ಮುಖ ಮಂಟಪ ಸಮೀಪ "ಶ್ರೀ ದುರ್ಗಾಂಬಾ ಬಾಡಿ ಬಿಲ್ಡರ್ಸ್" ಎಂಬ ನೂತನ "ವರ್ಕ್ ಶಾಪ್" ಶುಭಾರಂಭಗೊಂಡಿದೆ. ವಾಹನಗಳಿಗೆ ಸಂಬಂಧಿಸಿದಂತೆ,...
Read moreDetailsತುಮಕೂರು: ಸಾಲ ತೀರಿಸುವುದಕ್ಕೆ ಚಿಕ್ಕಮ್ಮಳೊಬ್ಬಳು ತನ್ನ ಮಗಳನ್ನೇ ಮಾರಾಟ ಮಾಡಿರುವ ಘಟನೆ ನಡೆದಿದೆ. ಈ ಘಟನೆ ಆಂಧ್ರ ಪ್ರದೇಶದ (Andra Pradesh) ಹಿಂದೂಪುರದಲ್ಲಿ ಘಟನೆ ನಡೆದಿದ್ದು, ತಡವಾಗಿ...
Read moreDetailsಬಾಗಲಕೋಟೆ: ಸಿಎಂ ಸಿದ್ದರಾಮಯ್ಯ (Siddaramaiah) ಆಪ್ತ ಎಂದು ಹೇಳಿಕೊಂಡು ವ್ಯಕ್ತಿಯೊಬ್ಬ ಬಾಗಲಕೋಟೆ ಜಿಲ್ಲಾ ಆರೋಗ್ಯಾಧಿಕಾರಿಗೆ 7 ಲಕ್ಷ ರೂ. ವಂಚಿಸಿರುವ ಘಟನೆಯೊಂದು ನಡೆದಿದೆ. ಜಿಲ್ಲಾ ಆರೋಗ್ಯಾಧಿಕಾರಿ ಜಯಶ್ರೀ...
Read moreDetailsಇತ್ತೀಚೆಗೆ ಕಾಮುಕರ ಕೃತ್ಯಗಳು ಮಿತಿ ಮೀರುತ್ತಿವೆ. ಐಸ್ ಕ್ರೀಮ್ ಮಾರಾಟ ಮಾಡುತ್ತಿದ್ದ ಪಾಪಿಯೊಬ್ಬಾತ ಐಸ್ ಕ್ರೀಮ್ ಕೊಳ್ಳಲು ಬಂದ ಬಾಲಕಿಯ ಮೈ ಮೇಲೆ ಕೈ ಹಾಕಿ ಅಸಭ್ಯವಾಗಿ...
Read moreDetailsಅವಳಿ ಮಕ್ಕಳ ತಂದೆ ನಾನಲ್ಲ ಎಂದು ಪತಿ ಹೇಳಿದ್ದಕ್ಕೆ ಪತ್ನಿಯೊಬ್ಬಳು ತನ್ನ ನವಜಾತ ಶಿಶುಗಳ ಕತ್ತು ಸೀಳಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಈ ಘಟನೆ ಜಮ್ಮು...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.