ಅಧಿಕಾರಿ ಮನೆಯಲ್ಲಿ ಹುಲಿ ಉಗುರು, ತಲ್ವಾರ್, ಚಾಕು ಪತ್ತೆ
ಬೆಂಗಳೂರು: ಲೋಕಾಯುಕ್ತ ಅಧಿಕಾರಿಗಳು ಗುರುವಾರ ಬೆಳಗ್ಗೆ ಹಲವು ಇಂಜಿನಿಯರ್ ಮನೆಗಳ ಮೇಲೆ ದಾಳಿ ನಡೆಸಿದ್ದರು. ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ್ದಾರೆ ಎಂಬ ಕಾರಣಕ್ಕೆ ದಾಳಿ(Lokayukta Raid) ನಡೆದಿದ್ದವು....
Read moreDetailsಬೆಂಗಳೂರು: ಲೋಕಾಯುಕ್ತ ಅಧಿಕಾರಿಗಳು ಗುರುವಾರ ಬೆಳಗ್ಗೆ ಹಲವು ಇಂಜಿನಿಯರ್ ಮನೆಗಳ ಮೇಲೆ ದಾಳಿ ನಡೆಸಿದ್ದರು. ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ್ದಾರೆ ಎಂಬ ಕಾರಣಕ್ಕೆ ದಾಳಿ(Lokayukta Raid) ನಡೆದಿದ್ದವು....
Read moreDetailsಈಗ ಭಾರತೀಯ ಕ್ರಿಕೆಟ್ ತಂಡ ಜಿಂಬಾಬ್ವೆ ಪ್ರವಾಸದಲ್ಲಿದೆ. ಈ ಮಧ್ಯೆ ಬಿಸಿಸಿಐ ಶ್ರೀಲಂಕಾ ವಿರುದ್ಧ ನಡೆಯಲಿರುವ ಟೂರ್ನಿಯ ವೇಳಾಪಟ್ಟಿ ಪ್ರಕಟಿಸಿದೆ. ಜಿಂಬಾಬ್ವೆ ವಿರುದ್ಧ ಐದು ಟಿ20 ಪಂದ್ಯಗಳು...
Read moreDetailsಕೊಪ್ಪಳ: ಪಂಚ ಯೋಜನೆಗಳಿಂದಲೇ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಆದರೆ, ಪಂಚಗಳಿಗೆ ಕಾಂಚಾಣ ಹೊಂದಿಸಲು ಸಿದ್ದರಾಮಯ್ಯ ಸರ್ಕಾರ ಕಸರತ್ತು ನಡೆಸಿದೆ. ವಿವಿಧ ಮೂಲಗಳಿಂದ ಹಣ ಹೊಂದಿಸಿ ಗ್ಯಾರಂಟಿಗೆ ಹಾಕಲಾಗುತ್ತಿದೆ....
Read moreDetailsಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿ ಘೋಷಿಸಿ ಅಧಿಕಾರಕ್ಕೆ ಏರಿದೆ. ಆದರೆ, ಮಧ್ಯೆ ಗ್ಯಾರಂಟಿಯಿಂದಲೇ ಹೈರಾಣಾಗಿ ಹೋಗುತ್ತಿದೆ. ಗ್ಯಾರಂಟಿಗೆ ಹೆಚ್ಚಿನ ಅನುದಾನ ಖರ್ಚಾಗಿ ಅಭಿವೃದ್ಧಿ ಕಾರ್ಯಗಳಿಗೆ ಹಣ ಇಲ್ಲದಾಗಿದೆ. ಹೀಗಾಗಿ...
Read moreDetailsಹಾವೇರಿ: ಯುವಕನೊಬಬ್ ಆಕಳು (Cow) ಮೈ ತೊಳೆಯಲು ಹೋಗಿ ನದಿಯ ಪಾಲಾಗಿರುವ ಘಟನೆ ನಡೆದಿದೆ. ಯುವಕನೋರ್ವ ವರದಾ ನದಿಯಲ್ಲಿ (River) ನೀರು ಪಾಲಾದ ಘಟನೆ ಹಾವೇರಿ (Haveri)...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.