ತ್ಯಾಗ ಮೆರೆದ ರಾಹುಲ್ ದ್ರಾವಿಡ್; ಸಮಾನತೆಯ ಸೂತ್ರ ಬೋಧನೆ
ಟಿ20 ವಿಶ್ವಕಪ್ ಗೆದ್ದ ಟೀಮ್ ಇಂಡಿಯಾಗೆ (Team india) ಬಿಸಿಸಿಐ 125 ಕೋಟಿ ರೂ. ಬಹುಮಾನ ವಿತರಿಸಿದೆ. ಈ ಬಹುಮಾನ ಮೊತ್ತವನ್ನು ಆಟಗಾರರು ಹಾಗೂ ಸಿಬ್ಬಂದಿಗಳಿಗೆ ಹಂಚಲಾಗಿದೆ....
Read moreDetailsಟಿ20 ವಿಶ್ವಕಪ್ ಗೆದ್ದ ಟೀಮ್ ಇಂಡಿಯಾಗೆ (Team india) ಬಿಸಿಸಿಐ 125 ಕೋಟಿ ರೂ. ಬಹುಮಾನ ವಿತರಿಸಿದೆ. ಈ ಬಹುಮಾನ ಮೊತ್ತವನ್ನು ಆಟಗಾರರು ಹಾಗೂ ಸಿಬ್ಬಂದಿಗಳಿಗೆ ಹಂಚಲಾಗಿದೆ....
Read moreDetailsಕನ್ನಡದ ‘ಐರಾವತ’ ನಟಿ ಊರ್ವಶಿ ರೌಟೇಲಾ (Urvashi Rautela) ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದರಿಂದ ಅವರ ಅಭಿಮಾನಿಗಳಿಗೆ ಆತಂಕವಾಗಿದೆ. ಊರ್ವಶಿ ಇತ್ತೀಚೆಗೆ ಒಂದಿಲ್ಲೊಂದು ಕಾರಣದಿಂದ ಸುದ್ದಿಯಾಗುತ್ತಲೇ ಇದ್ದಾರೆ. ಬಾಲಯ್ಯ...
Read moreDetailsಲಕ್ನೋ: ಭೀಕರ ಅಪಘಾತಕ್ಕೆ 18 ಜನ ಬಲಿಯಾಗಿರುವ ಘಟನೆ ನಡೆದಿದೆ. ಬೆಳ್ಳಂಬೆಳಗ್ಗೆ ದೆಹಲಿಗೆ ತೆರಳುತ್ತಿದ್ದ ಡಬಲ್ ಡೆಕ್ಕರ್ ಬಸ್ (Double Decker Bus) ಹಾಲಿನ ಟ್ಯಾಂಕರ್ಗೆ ಡಿಕ್ಕಿ...
Read moreDetailsಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಪ್ರಕರಣಕ್ಕೆ (Valmiki Corporation Corruption Case) ಸಂಬಂಧಿಸಿದಂತೆ ಕಾಂಗ್ರೆಸ್ ಮಾಜಿ ಸಚಿವ ಬಿ.ಎನ್ ನಾಗೇಂದ್ರ (BN Nagendra) ಅವರನ್ನು...
Read moreDetailsಮಂಡ್ಯ: ವ್ಯಕ್ತಿಯೊಬ್ಬ ವಿದ್ಯಾರ್ಥಿನಿಯರ ಬೆತ್ತಲೆ ಫೋಟೋ ಕ್ಲಿಕ್ಕಿಸಿ, ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಎಂಬ ಆರೋಪ ಕೇಳಿ ಬಂದಿದ್ದು, ಸದ್ಯ ಆತನ್ನು ಪೊಲೀಸರು ಬಂಧಿಸಿದ್ದಾರೆ. ಈತನ ಹತ್ತಿರ ವಿದ್ಯಾರ್ಥಿನಿಗಳು...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.