ಹೆಚ್ಚಾಗುತ್ತಿದೆ ಡೆಂಗ್ಯೂ ಆತಂಕ; ಬೆಂಗಳೂರಲ್ಲಿ ಡೆಂಗ್ಯೂ ಡೇಂಜರ್ ಅಲರ್ಟ್!
ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿವೆ. ಈ ಮಧ್ಯೆ ಬೆಂಗಳೂರು ನಗರವೊಂದರಲ್ಲಿಯೇ 91 ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ...
Read moreDetailsರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿವೆ. ಈ ಮಧ್ಯೆ ಬೆಂಗಳೂರು ನಗರವೊಂದರಲ್ಲಿಯೇ 91 ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ...
Read moreDetailsಉಡುಪಿ: ಜಿಲ್ಲೆಯಲ್ಲಿ ಕಳೆದ ಮೂರು ನಾಲ್ಕಾರು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ, ಕರಾವಳಿಯಲ್ಲಿ ಕಡಲ ಕೊರೆತ ಸಮಸ್ಯೆ ಉಂಟಾಗಿದೆ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನಲ್ಲಿರುವ ವಿಶ್ವ ಪ್ರಸಿದ್ಧ...
Read moreDetails..ಬೈಂದೂರು ಭಾಗದಲ್ಲಿ ಮಳೆಯ ಅಬ್ಬರ ಜೋರಾಗಿರುವ ಪರಿಣಾಮವಾಗಿ, ಹಲವೆಡೆ ಅಪಾರ ಹಾನಿ ಸಂಭವಿಸಿದೆ. ನದಿ ತೀರದ ಕೆಲವು ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ಕೃಷಿಗೆ ಹಾನಿಯಾಗಿದೆ. ತಾಲ್ಲೂಕಿನಾದ್ಯಂತ ಹಲವೆಡೆ...
Read moreDetailsಮುಂಬೈ: ಕೊನೆಗೂ ಭಾರತೀಯ ಕ್ರಿಕೆಟ್ ತಂಡದ (Team India) ಕೋಚ್ ಆಗಿ ಗೌತಮ್ ಗಂಭೀರ್ (Gautam Gambhir) ಆಯ್ಕೆಯಾಗಿದ್ದಾರೆ. ಕೊನೆಗೂ ಈ ಸುದ್ದಿಗೆ ತೆರೆ ಬಿದ್ದಿದೆ. ಬಿಸಿಸಿಐ...
Read moreDetailsಉಡುಪಿ: ತಂದೆ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಕ್ಕೆ ಮಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮಣಿಪಾಲ(Manipal)ದ ಹೆರ್ಗದಲ್ಲಿ ಈ ಘಟನೆ ನಡೆದಿದೆ. ಚಿಕ್ಕಮಗಳೂರು ಕೊಪ್ಪ ತಾಲೂಕಿನ ಹರಂದೂರು ಗ್ರಾಮದ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.