2 ಲಕ್ಷ ರೂ. ಸೀರೆಯುಟ್ಟು ಮಿಂಚಿದ ದೀಪಿಕಾ ಪಡುಕೋಣೆ!
ನಟಿ ದೀಪಿಕಾ ಪಡುಕೋಣೆ (Deepika Padukone) ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ತಾಯ್ತನದ ಖುಷಿಯಲ್ಲಿರುವ ನಟಿ ಈ ನಡುವೆ ಅಂಬಾನಿ ಮನೆ ಮಗನ ಕಾರ್ಯಕ್ರಮದಲ್ಲಿ ದುಬಾರಿ ಸೀರೆಯುಟ್ಟು ಕಂಗೊಳಿಸಿದ್ದಾರೆ....
Read moreDetailsನಟಿ ದೀಪಿಕಾ ಪಡುಕೋಣೆ (Deepika Padukone) ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ತಾಯ್ತನದ ಖುಷಿಯಲ್ಲಿರುವ ನಟಿ ಈ ನಡುವೆ ಅಂಬಾನಿ ಮನೆ ಮಗನ ಕಾರ್ಯಕ್ರಮದಲ್ಲಿ ದುಬಾರಿ ಸೀರೆಯುಟ್ಟು ಕಂಗೊಳಿಸಿದ್ದಾರೆ....
Read moreDetailsಮಾಜಿ ಸಚಿವ ಬಿ.ಸಿ ಪಾಟೀಲ್ ಅವರ ಅಳಿಯ ಆತ್ಮಹತ್ಯೆಗೆ ಶರಣಾಗಿದ್ದು, ರಾಜ್ಯದಲ್ಲಿ ಆತಂಕಕ್ಕೆ ಕಾರಣವಾಗಿದೆ. ಬಿ.ಸಿ. ಪಾಟೀಲ್ ಅವರ ದೊಡ್ಡ ಮಗಳು ಸೌಮ್ಯ ಪಾಟೀಲ್ ಅವರ ಪತಿ...
Read moreDetailsಕಾಂಗ್ರೆಸ್ ಪಂಚ ಗ್ಯಾರಂಟಿಗಳ ಮೂಲಕವೇ ಅಧಿಕಾರದ ಗದ್ದುಗೆ ಏರಿದ್ದು ಎಂಬುವುದು ಅಕ್ಷರಶಃ ಸತ್ಯ. ಲೋಕಸಭೆಯಲ್ಲಿಯೂ ಇದೇ ಅಸ್ತ್ರ ಇಟ್ಟುಕೊಂಡಿತ್ತಾದರೂ ನಿರೀಕ್ಷಿತ ಫಲಿತಾಂಶ ಬರಲಿಲ್ಲ. ಆದರೆ, ಲೋಕಸಭಾ ಚುನಾವಣೆಯಾದ...
Read moreDetailsಸಾಮಾನ್ಯವಾಗಿ ಚುನಾವಣೆಯಲ್ಲಿ ಸರ್ಕಾರಗಳು ರಚನೆಯಾಗುತ್ತಿದ್ದಂತೆ ಜನ ಸಾಮಾನ್ಯರಿಗೆ ಏನಾದರೊಂದು ಖುಷಿಯ ಗಿಫ್ಟ್ ಸಿಗುತ್ತದೆ. ಅಧಿಕಾರ ರಚನೆಯಾದ ಖುಷಿಯಲ್ಲಿ ನಾಯಕರು ಏನಾದರೂ ಒಂದು ಯೋಜನೆ ಘೋಷಿಸಿ, ಜನರ ಸಂತಸಕ್ಕೆ...
Read moreDetailsಹಾವೇರಿ: ಮಾಜಿ ಸಚಿವ ಬಿ.ಸಿ. ಪಾಟೀಲ್ ಅವರ ಅಳಿಯ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಅಳಿಯ ಪ್ರತಾಪಕುಮಾರ ಕೆ.ಜಿ (41) ವಿಷ ಸೇವಿಸಿ ಆತ್ಯಹತ್ಯೆಗೆ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.