ಶಾಲಾ ಮಕ್ಕಳಿದ್ದ ಬಸ್ ಅಪಘಾತ; 40ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಗಾಯ!
ಚಂಡೀಗಢ: ಶಾಲಾ ಮಕ್ಕಳಿದ್ದ ಬಸ್ ಅಪಘಾತವಾದ ಪರಿಣಾಮ 40ಕ್ಕೂ ಅಧಿಕ ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ನಡೆದಿದೆ. ಹರಿಯಾಣದ ಪಂಚಕುಲದಲ್ಲಿ (Panchakula Haryana) ಭೀಕರ ರಸ್ತೆ ಅಪಘಾತ ಸಂಭವಿಸಿದ್ದು,...
Read moreDetailsಚಂಡೀಗಢ: ಶಾಲಾ ಮಕ್ಕಳಿದ್ದ ಬಸ್ ಅಪಘಾತವಾದ ಪರಿಣಾಮ 40ಕ್ಕೂ ಅಧಿಕ ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ನಡೆದಿದೆ. ಹರಿಯಾಣದ ಪಂಚಕುಲದಲ್ಲಿ (Panchakula Haryana) ಭೀಕರ ರಸ್ತೆ ಅಪಘಾತ ಸಂಭವಿಸಿದ್ದು,...
Read moreDetailsಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ (Dengue) ಮಹಾಮಾರಿಯ ಅಬ್ಬರ ಜೋರಾಗುತ್ತಿದೆ. ಪ್ರತಿನಿತ್ಯ ಮೂರ್ನಾಲ್ಕು ಸಾವು ಆಗುತ್ತಿದೆ. ಸರ್ಕಾರ ಮಾತ್ರ ಇನ್ನೂ ಸರಿಯಾದ ಮುಂಜಾಗ್ರತಾ ಕ್ರಮ ಕೈಗೊಳ್ಳದೇ...
Read moreDetailsಗದಗ: ಮುಡಾ ಸೈಟು (MUDA Site) ಹಂಚಿಕೆ ಪ್ರಕರಣವನ್ನು ಸಿಬಿಐ (CBI) ಅಥವಾ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು. ಆಗ ಮಾತ್ರ ಸದ್ಯ ಹೊರಬರುತ್ತದೆ ಎಂದು ಮಾಜಿ...
Read moreDetailsನಟಿ ಉರ್ಫಿ ಜಾವೇದ್ ಆಗಾದ ಸುದ್ದಿಯಾಗುತ್ತಲೇ ಇರುತ್ತಾರೆ. ವಿಚಿತ್ರವಾದ ಕಾಸ್ಟ್ಯೂಮ್ ಧರಿಸುವುದೇ ಅವರ ಐಡೆಂಟಿಟಿ ಆಗಿ, ಹಲವು ಬಾರಿ ಬಟ್ಟೆಯಿಂದಲೇ ಸುದ್ದಿಯಾಗುತ್ತಿದ್ದರು. ಈಗ ಮದ್ಯ ಸೇವಿಸಿ ಸುದ್ದಿಯಾಗಿದ್ದಾರೆ....
Read moreDetailsಬೆಂಗಳೂರು: ಹುಡುಗ, ಹುಡುಗಿಯರ ಸರ್ವಿಸ್ ಬೇಕೆಂದು ಮೆಸೆಜ್ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬೆಂಗಳೂರು ಪೂರ್ವ ವಿಭಾಗ ಸೆನ್ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆನಂದ್ ಶರ್ಮಾ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.