ಆಟೋ ಓಡಿಸಿ ಬದುಕು ಕಟ್ಟಿಕೊಂಡ ವೃದ್ಧೆ; ಈ ಅಮ್ಮನ ಬದುಕು ಇಡೀ ವಿಶ್ವಕ್ಕೆ ಮಾದರಿ!
ಕೆಲವರ ಸ್ವಾಭಿಮಾನವೇ ಹಾಗೆ, ಯಾರ ಮುಂದೆಯೂ ಕೈ ಚೆಲ್ಲಿ ಕುಳಿತುಕೊಳ್ಳುವುದಿಲ್ಲ. ಇದಕ್ಕೆ ವಯಸ್ಸಿನ ತೊಂದರೆಯೂ, ಅಭ್ಯಂತರ ಬಂದರೂ ಸರಿಯೇ, ಎಷ್ಟೇ ವಯಸ್ಸಾದರೂ ತಮ್ಮ ಬದುಕನ್ನ ಯಾರ ನೆರಳಿನಲ್ಲಿಯೂ...
Read moreDetailsಕೆಲವರ ಸ್ವಾಭಿಮಾನವೇ ಹಾಗೆ, ಯಾರ ಮುಂದೆಯೂ ಕೈ ಚೆಲ್ಲಿ ಕುಳಿತುಕೊಳ್ಳುವುದಿಲ್ಲ. ಇದಕ್ಕೆ ವಯಸ್ಸಿನ ತೊಂದರೆಯೂ, ಅಭ್ಯಂತರ ಬಂದರೂ ಸರಿಯೇ, ಎಷ್ಟೇ ವಯಸ್ಸಾದರೂ ತಮ್ಮ ಬದುಕನ್ನ ಯಾರ ನೆರಳಿನಲ್ಲಿಯೂ...
Read moreDetailsಚನ್ನಪಟ್ಟಣ ಕ್ಷೇತ್ರದಿಂದ ಆಯ್ಕೆಯಾಗಿದ್ದ ಎಚ್.ಡಿ. ಕುಮಾರಸ್ವಾಮಿ ಮಂಡ್ಯ ಲೋಕಸಭಾ ಕ್ಷೇತ್ರ ಗೆಲ್ಲುವುದರ ಮೂಲಕ ಕೇಂದ್ರದಲ್ಲಿ ಸಂಪುಟ ದರ್ಜೆಯ ಸಚಿವರಾಗಿದ್ದಾರೆ. ಹೀಗಾಗಿ ತಾವು ಪ್ರತಿನಿಧಿಸುತ್ತಿದ್ದ ಕ್ಷೇತ್ರಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ....
Read moreDetailsಭಾರತ ಮತ್ತು ಜಿಂಬಾಬ್ವೆ ಮದ್ಯೆ ನಡೆಯುತ್ತಿರುವ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ಟೀಂ ಇಂಡಿಯಾದ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಸಿಡಿಲಬ್ಬರದ ಶತಕ ಸಿಡಿಸಿ ಮಿಂಚಿದ್ದಾರೆ. ಪರಿಣಾಮವಾಗಿ...
Read moreDetailsಚಿತ್ರದುರ್ಗದ ರೇಣುಕ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಆಂಡ್ ಗ್ಯಾಂಗ್ ಜೈಲು ಸೇರಿ 16 ದಿನಗಳು ಕಳೆದಿವೆ. ದರ್ಶನ್ ಸ್ಥಿತಿ ಕ್ಷಣ ಕ್ಷಣಕ್ಕೂ ಕ್ಷೀಣಿಸುತ್ತಿದೆ...
Read moreDetailsಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ತುಂಬಾ ಭರವಸೆಯ ರಾಜ್ಯ ಎಂದರೆ ಉತ್ತರ ಪ್ರದೇಶವಾಗಿತ್ತು. ಆದರೆ, ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ನಂಬಲಾರದಷ್ಟು ನೋವು ಕೊಡಲು ಕಾಂಗ್ರೆಸ್ ಹಾಗೂ ಇಂಡಿಯಾ ಮೈತ್ರಿಕೂಟ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.