ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರೆಯಬೇಕು; ಅಹಿಂದ ಸಮುದಾಯದ ಎಚ್ಚರಿಕೆ!
ಬೆಂಗಳೂರು: ಕಾಂಗ್ರೆಸ್ ನಲ್ಲಿ ಸಿಎಂ ಬದಲವಾಣೆಯ ಕಿತ್ತಾಟ ಜೋರಾಗಿದೆ. ಸ್ವಾಮೀಜಿಗಳು ಕೂಡ ಅಖಾಡಕ್ಕೆ ಇಳಿದು ತಮ್ಮ ಜಾತಿಗೊಂದು ಅವಕಾಶ ಕೊಡಿ ಎಂದು ಜನರು ಛೀಮಾರಿ ಹಾಕುವಂತೆ ಬಹಿರಂಗವಾಗಿಯೇ...
Read moreDetailsಬೆಂಗಳೂರು: ಕಾಂಗ್ರೆಸ್ ನಲ್ಲಿ ಸಿಎಂ ಬದಲವಾಣೆಯ ಕಿತ್ತಾಟ ಜೋರಾಗಿದೆ. ಸ್ವಾಮೀಜಿಗಳು ಕೂಡ ಅಖಾಡಕ್ಕೆ ಇಳಿದು ತಮ್ಮ ಜಾತಿಗೊಂದು ಅವಕಾಶ ಕೊಡಿ ಎಂದು ಜನರು ಛೀಮಾರಿ ಹಾಕುವಂತೆ ಬಹಿರಂಗವಾಗಿಯೇ...
Read moreDetailsವಿಜಯಪುರ: ಕರ್ನಾಟಕ ಮೂಲದ ವಿಜಯಪುರದ(Soldier) ಯೋಧ ಜಮ್ಮು-ಕಾಶ್ಮೀರದಲ್ಲಿ (Jammu And Kashmir) ಹುತಾತ್ಮರಾಗಿದ್ದಾರೆ. ಜಮ್ಮು ಕಾಶ್ಮೀರದಲ್ಲಿ ರೆಜಿಮೆಂಟ್ 13ರಲ್ಲಿ ಹವಾಲ್ದಾರ್ ಆಗಿ ಸೇವೆ ಸಲ್ಲಿಸುತ್ತಿದ್ದ ವಿಜಯಪುರ (Vijayapura)...
Read moreDetailsನವದೆಹಲಿ: ಸಿಎಂ ಅರವಿಂದ್ ಕೇಜ್ರಿವಾಲ್ (Arvind Kejriwal) ನೀಡಿದ ಅರ್ಜಿಯ ಮೇರೆಗೆ ದೆಹಲಿ ಹೈಕೋರ್ಟ್ ಕೇಂದ್ರ ತನಿಖಾ ದಳಕ್ಕೆ (CBI) ನೋಟಿಸ್ ಜಾರಿ ಮಾಡಿದೆ. ಅಬಕಾರಿ ನೀತಿ...
Read moreDetailsಅದೊಂದು ಅಭಿವೃದ್ಧಿ ಶೂನ್ಯದಂತಿರುವ ದುಸ್ಥಿತಿಯ ಹಳ್ಳಿ. ಅಲ್ಲಿ ಹತ್ತಿರತ್ತಿರ ನಾನೂರು ಮನೆಗಳಿದ್ದು, ಮತದಾನದ ಹೊತ್ತಲ್ಲಿ ಮಾತ್ರ ರಾಜಕಾರಣಿಗಳಿಗೆ ಈ ಊರ ನೆನಪಾಗುತ್ತೆ. ಅಲ್ಲಿನ ಜನ ಈ ಬಗ್ಗೆ...
Read moreDetails5 ವರ್ಷ ಸಂಪೂರ್ಣವಾಗಿ ಸಿಎಂ ಆಗಿ ಅಧಿಕಾರ ಅನುಭವಿಸಿದ್ದ ಸಿದ್ದರಾಮಯ್ಯ ಈಗ ಎರಡನೇ ಬಾರಿ ಸಿಎಂ ಆದರೂ ಕುರ್ಚಿಯ ಕಚ್ಚಾಟದಲ್ಲಿ ಸಿಲುಕಿದ್ದಾರೆ. ಈಗ ಅದು ಬೇರೆಯೇ ವಿಷಯ....
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.