ವಿಶ್ವ ಸುಂದರಿ(ಪೆಟೈಟ್) ಪ್ರಶಸ್ತಿ ಪಡೆದ ಶಿರಸಿ ಮೂಲದ ಯುವತಿ
ಕಾರವಾರ: ಕರ್ನಾಟಕದ ಕರಾವಳಿಯ ಬೆಡಗಿ ವಿಶ್ವ ಸಂದುರಿ ಪಟ್ಟ ಅಲಂಕರಿಸಿದ್ದಾರೆ. ಉತ್ತರ ಕನ್ನಡ (UttaraKannada) ಜಿಲ್ಲೆಯ ಶಿರಸಿ ತಾಲೂಕಿನ ಮುಂಡಿಗೆಸರ ಮೂಲದ ಯುವತಿಯು ಅಮೆರಿಕದಲ್ಲಿ ಜರುಗಿದ ಸೌಂದರ್ಯ...
Read moreDetailsಕಾರವಾರ: ಕರ್ನಾಟಕದ ಕರಾವಳಿಯ ಬೆಡಗಿ ವಿಶ್ವ ಸಂದುರಿ ಪಟ್ಟ ಅಲಂಕರಿಸಿದ್ದಾರೆ. ಉತ್ತರ ಕನ್ನಡ (UttaraKannada) ಜಿಲ್ಲೆಯ ಶಿರಸಿ ತಾಲೂಕಿನ ಮುಂಡಿಗೆಸರ ಮೂಲದ ಯುವತಿಯು ಅಮೆರಿಕದಲ್ಲಿ ಜರುಗಿದ ಸೌಂದರ್ಯ...
Read moreDetailsಬಸವ ಕಲ್ಯಾಣ ತಾಲೂಕಿನ ಮಂಠಾಳ ಗ್ರಾಮದಲ್ಲಿ ವಿಚಿತ್ರ ಘಟನೆ ನಡೆದಿದ್ದು, ಅಂತ್ಯ ಸಂಸ್ಕಾರ ಮಾಡಿದ್ದ ಮಗು ಬೆಳಗಾಗುವಷ್ಟರಲ್ಲಿ ಮರದಲ್ಲಿ ಪ್ರತ್ಯಕ್ಷವಾಗಿದೆ. ಮಂಠಾಳ ಗ್ರಾಮದ ಅಂಬಯ್ಯ ಸ್ವಾಮಿ ಎಂಬುವರ...
Read moreDetailsಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಪ್ರಜ್ವಲ್ ರೇವಣ್ಣ ಅವರನ್ನು ತಾಯಿ ಭವಾನಿ ರೇವಣ್ಣ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಜೈಲಿನಲ್ಲಿರುವ ಮಗನನ್ನು...
Read moreDetailsರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ (Darshan) ಆಂಡ್ ಗ್ಯಾಂಗ್ ಜೈಲು ಪಾಲಾಗಿದೆ. ಹೀಗಾಗಿ ದರ್ಶನ್ ಪರಪ್ಪನ ಅಗ್ರಹಾರದಲ್ಲಿದ್ದಾರೆ. ಈಗಾಗಲೇ ಪತ್ನಿ ವಿಜಯಲಕ್ಷ್ಮೀ, ಮಗ ವಿನೀಶ್ ಸೇರಿದಂತೆ ಹಲವು...
Read moreDetailsಭಾರತದ ನ್ಯಾಯಾಂಗ ವ್ಯವಸ್ಥೆಯಲ್ಲಿ ಹೊಸ ಯುಗಾರಂಭವಾಗಿದೆ. ಇಂದಿನಿಂದ ದೇಶದಲ್ಲಿ ಮೂರು ಹೊಸ ಕಾನೂನು ಜಾರಿಯಾಗಿವೆ. ಹೊಸ ಕ್ರಿಮಿನಲ್ ಕಾನೂನುಗಳಾದ ಭಾರತೀಯ ನ್ಯಾಯ ಸಂಹಿತಾ (ಬಿಎನ್ಎಸ್), ಭಾರತೀಯ ನಾಗರಿಕ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.