ಆನ್ ಲೈನ್ ಹಣಕಾಸು ವಂಚನೆ; ಶ್ರೀಲಂಕಾದಲ್ಲಿ 60 ಜನ ಭಾರತೀಯರು ಅರೆಸ್ಟ್!
ಕೊಲಂಬೊ: ಆನಾ ಲೈನ್ ಹಣಕಾಸು ವಂಚನೆಯ (Cyber Crime) ಹಿನ್ನೆಲೆಯಲ್ಲಿ 60 ಜನ ಭಾರತೀಯ ಪ್ರಜೆಗಳನ್ನು ಶ್ರೀಲಂಕಾ (Sri Lanka)ದಲ್ಲಿ ಅರೆಸ್ಟ್ ಮಾಡಲಾಗಿದೆ. ಶ್ರೀಲಂಕಾದ ಕೊಲಂಬೊ, ಸುತ್ತಮುತ್ತಲಿನ...
Read moreDetailsಕೊಲಂಬೊ: ಆನಾ ಲೈನ್ ಹಣಕಾಸು ವಂಚನೆಯ (Cyber Crime) ಹಿನ್ನೆಲೆಯಲ್ಲಿ 60 ಜನ ಭಾರತೀಯ ಪ್ರಜೆಗಳನ್ನು ಶ್ರೀಲಂಕಾ (Sri Lanka)ದಲ್ಲಿ ಅರೆಸ್ಟ್ ಮಾಡಲಾಗಿದೆ. ಶ್ರೀಲಂಕಾದ ಕೊಲಂಬೊ, ಸುತ್ತಮುತ್ತಲಿನ...
Read moreDetailsದೆಹಲಿ: ಸಂಸತ್ ನಲ್ಲಿ ರಾಷ್ಟ್ರಪತಿಗಳ ಭಾಷಣಕ್ಕೆ ಧನ್ಯವಾದ ನಿರ್ಣಯವನ್ನು ಸದನವು ಕೈಗೆತ್ತಿಕೊಳ್ಳುವ ಸಂದರ್ಭದಲ್ಲಿ ಪ್ರತಿಪಕ್ಷಗಳು ಕೋಲಾಹಲ ಸೃಷ್ಟಿಸಿವೆ. ಈ ಸಂದರ್ಭದಲ್ಲಿ ಸಂಸತ್ ನ ಬಾವಿಗಿಳಿದು ಹೋರಾಟ ನಡೆಸಿವೆ....
Read moreDetailsಬೆಳಗಾವಿ: ಲೋಕಸಭಾ ಚುನಾವಣೆಯಲ್ಲಿ ಮಗನ ಸೋಲಿನ ನಂತರ ಮೊದಲ ಬಾರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಧ್ಯಮಗಳ ಎದುರು ಬಂದು, ರಮೇಶ ಜಾರಕಿಹೊಳಿಗೆ ಟಾಂಗ್ ಕೊಟ್ಟಿದ್ದಾರೆ. "ಲೋಕಸಭಾ ಚುನಾವಣೆಯಲ್ಲಿ...
Read moreDetailsವಿಜಯಪುರ: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ಹಗರಣದ ತನಿಖೆಯನ್ನು ಸಿಬಿಐ ತನಿಖೆಗೆ ವಹಿಸುವಂತೆ ಮನವಿ ಮಾಡಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪತ್ರಕ್ಕೆ ಕೇಂದ್ರ...
Read moreDetailsನವದೆಹಲಿ: ಬರೋಬ್ಬರಿ 18 ವರ್ಷಗಳಿಂದ ದೂರ ಇದ್ದ ಅಣ್ಣ-ತಂಗಿಯನ್ನು ಇನ್ಸ್ಟಾದಿಂದ ಒಂದಾಗಿರುವ ಘಟನೆ ನಡೆದಿದೆ. ಕಾನ್ಪುರದ ಮಹಿಳೆಯೊಬ್ಬರು ಕಳೆದು ಹೋಗಿದ್ದ ಅಣ್ಣನ ನೆನಪಿನಲ್ಲೇ ಇದ್ದರು. ಇನ್ ಸ್ಟಾಗ್ರಾಮ್...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.