ಸಂಸತ್ ನಲ್ಲಿ ಶುರುವಾದ ಸೆಂಗೋಲ್ ದಂಗಲ್! ಸಂವಿಧಾನ ಇಡುವಂತೆ ಆಗ್ರಹ! ಏನಿದೆ ಗೊತ್ತಾ?
ನರೇಂದ್ರ ಮೋದಿ ಮೂರನೇ ಬಾರಿಗೆ ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿಗೆ ಸಂಸತ್ ಅಧಿವೇಶನ ಆರಂಭವಾಗಿದೆ. ಆದರೆ, ಅಭಿವೃದ್ಧಿ ಚರ್ಚೆಗಿಂತ ರಾಜದಂಡ ಚರ್ಚೆಯ ವಸ್ತುವಾಗುತ್ತಿದೆ. ಹಾಗಾದರೆ ಏನಿದು...
Read moreDetailsನರೇಂದ್ರ ಮೋದಿ ಮೂರನೇ ಬಾರಿಗೆ ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿಗೆ ಸಂಸತ್ ಅಧಿವೇಶನ ಆರಂಭವಾಗಿದೆ. ಆದರೆ, ಅಭಿವೃದ್ಧಿ ಚರ್ಚೆಗಿಂತ ರಾಜದಂಡ ಚರ್ಚೆಯ ವಸ್ತುವಾಗುತ್ತಿದೆ. ಹಾಗಾದರೆ ಏನಿದು...
Read moreDetails2024 ರ ಟಿ20 ವಿಶ್ವಕಪ್ ನ ಎರಡನೇ ಸೆಮಿಫೈನಲ್ ಪಂದ್ಯವು ಭಾರತ ಹಾಗೂ ಇಂಗ್ಲೆಂಡ್ ಮಧ್ಯೆ ನಡೆಯಲಿದ್ದು, ವರುಣ ಬೆಂಬಿಡದೆ ಕಾಡುತ್ತಿದ್ದಾನೆ. ಪಂದ್ಯ ಆರಂಭವಾಗಲು ಇನ್ನೇನು ಕೆಲವೇ...
Read moreDetailsಕಳೆದ ಕೆಲವು ದಿನಗಳಿಂದ ಕಾಂಗ್ರೆಸ್ ನಲ್ಲಿ ಡಿಸಿಎಂದ್ದೇ ಸುದ್ದಿ ಎನ್ನುವಂತಾಗಿತ್ತು. ಜಾತಿಗೊಂದು ಡಿಸಿಎಂ ಹುದ್ದೆ ಬೇಕೆಂದು ಹಲವರು ಪಟ್ಟು ಹಿಡಿದಿದ್ದರು. ಆದರೆ, ಇದಕ್ಕೆ ಹೈಕಮಾಂಡ್ ಸೊಪ್ಪು ಹಾಕಿಲ್ಲ...
Read moreDetailsರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂಸತ್ ಜಂಟಿ ಸದನಗಳನ್ನು ಉದ್ಧೇಶಿಸಿ ಗುರುವಾರ ಭಾಷಣ ಮಾಡಿ, ಎಮರ್ಜೆನ್ಸಿ ಕಿಚ್ಚಿಗೆ ಕಾರಣವಾಗಿದ್ದಾರೆ. ತುರ್ತು ಪರಿಸ್ಥಿತಿ ವಿಚಾರದಲ್ಲಿ ಆಡಳಿತಾರೂಢ ಎನ್ಡಿಎ ಮತ್ತು...
Read moreDetailsರಾಮನಗರ: ರಾಜ್ಯದಲ್ಲಿ ವಿಧಾನಸಭಾ ಉಪ ಚುನಾವಣೆ ಘೋಷಣೆಯಾಗುವುದಕ್ಕೂ ಮುನ್ನವೇ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಚರ್ಚೆ ಈಗಲೇ ಶುರುವಾಗಿದೆ. ಈಗಾಗಲೇ ಎಲ್ಲ ಪಕ್ಷಗಳ ನಾಯಕರ ಕಣ್ಣು ಚನ್ನಪಟ್ಟಣದ ಮೇಲೆ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.