ಟಿ20 ವಿಶ್ವಕಪ್; ಸೆಮಿಫೈನಲ್ ರೇಸ್ ಗೆ ತೆರಳಲು ಮೂರು ತಂಡಗಳ ಮಧ್ಯೆ ಭಾರೀ ಫೈಟ್
T20 World Cup 2024: ಟಿ20 ವಿಶ್ವಕಪ್ ಸೂಪರ್-8ರಿಂದ ಸೆಮಿಫೈನಲ್ ಗೆ ಏರಲು ಗ್ರೂಪ್-2 ನಲ್ಲಿರುವ ಸೌತ್ ಆಫ್ರಿಕಾ, ಇಂಗ್ಲೆಂಡ್ ಮತ್ತು ವೆಸ್ಟ್ ಇಂಡೀಸ್ ತಂಡಗಳ ನಡುವೆ...
Read moreDetailsT20 World Cup 2024: ಟಿ20 ವಿಶ್ವಕಪ್ ಸೂಪರ್-8ರಿಂದ ಸೆಮಿಫೈನಲ್ ಗೆ ಏರಲು ಗ್ರೂಪ್-2 ನಲ್ಲಿರುವ ಸೌತ್ ಆಫ್ರಿಕಾ, ಇಂಗ್ಲೆಂಡ್ ಮತ್ತು ವೆಸ್ಟ್ ಇಂಡೀಸ್ ತಂಡಗಳ ನಡುವೆ...
Read moreDetailsವಿಜಯಪುರ: ಯಾರೋ ದುಷ್ಕರ್ಮಿಗಳು ನವಜಾತ ಶಿಶುವನ್ನು ಮನೆಯ ಹತ್ತಿರ ಇಟ್ಟು ಪರಾರಿಯಾಗಿರುವ ಘಟನೆ ನಡೆದಿದೆ. ಈ ಘಟನೆ ವಿಜಯಪುರ (Vijayapura) ಚಾಲುಕ್ಯನಗರದಲ್ಲಿ ನಡೆದಿದೆ. ರಾಮಕೃಷ್ಣ ಆಸ್ಪತ್ರೆಯ ಹಿಂಬದಿಯ...
Read moreDetailsಲೈಂಗಿಕ ದೌರ್ಜನ್ಯ ಹಾಗೂ ಕೊಲೆ ಆರೋಪಿಗಳಾಗಿರುವ ನಟ ದರ್ಶನ್, ಪ್ರಜ್ವಲ್ ರೇವಣ್ಣ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಸೂರಜ್ ರೇವಣ್ಣ ವಿರುದ್ಧ ಮಾಜಿ ಸಂಸದೆ ಹಾಗೂ ನಟಿ ರಮ್ಯಾ...
Read moreDetailsದಾವಣಗೆರೆ: ಅತ್ಯಾಚಾರಕ್ಕೆ ಯತ್ನಿಸಿದ್ದ ವೇಳೆ ಪ್ರತಿರೋಧ ವ್ಯಕ್ತಪಡಿಸಿದ ನವವಿವಾಹಿತೆಗೆ ಪಾಪಿಯು ಚಾಕುವಿನಿಂದ ಇರಿದಿರುವ ಘಟನೆ ನಡೆದಿದೆ ನಡೆದಿದೆ. ಈ ಘಟನೆ ಜಗಳೂರು (Jagaluru) ತಾಲೂಕಿನ ಚಿಕ್ಕಮ್ಮನಹಟ್ಟಿ ಗ್ರಾಮದ...
Read moreDetailsಶತ್ರುಘ್ನ ಸಿನ್ಹಾ ಮಗಳು ಸೋನಾಕ್ಷಿ ಸಿನ್ಹಾ (Sonakshi Sinha) ಅವರು ಝಹೀರ್ ಇಖ್ಬಾಲ್ನರನ್ನು ವಿವಾಹವಾಗುತ್ತಿದ್ದಾರೆ. ಇದಕ್ಕೆ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು. ಸ್ವತ್ರಃ ಶತ್ರುಘ್ನ ಸಿನ್ಹಾ ಅವರಿಗೂ ಇದು...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.