ಮಳೆಯಿಂದಾಗಿ ಕೆನಡಾ ವಿರುದ್ಧದ ಪಂದ್ಯ ರದ್ದು; ಭಾರತ ಸೂಪರ್ 8ಕ್ಕೆ ಪ್ರವೇಶ
ಟಿ20 ವಿಶ್ವಕಪ್ ನಲ್ಲಿ ಭಾರತ ಹಾಗೂ ಕೆನಡಾ (IND vs CAN) ಮಧ್ಯೆ ಇಂದು ಪಂದ್ಯ ನಡೆಯಬೇಕಿತ್ತು. ಆದರೆ, ವರುಣ ಅಡ್ಡಿ ಪಡಿಸಿದ್ದಾನೆ. ಇದೊಂದು ಔಪಚಾರಿಕ ಪಂದ್ಯವಾಗಿತ್ತು....
Read moreDetailsಟಿ20 ವಿಶ್ವಕಪ್ ನಲ್ಲಿ ಭಾರತ ಹಾಗೂ ಕೆನಡಾ (IND vs CAN) ಮಧ್ಯೆ ಇಂದು ಪಂದ್ಯ ನಡೆಯಬೇಕಿತ್ತು. ಆದರೆ, ವರುಣ ಅಡ್ಡಿ ಪಡಿಸಿದ್ದಾನೆ. ಇದೊಂದು ಔಪಚಾರಿಕ ಪಂದ್ಯವಾಗಿತ್ತು....
Read moreDetailsಕಾಂಗ್ರೆಸ್ (Congress) ಸರ್ಕಾರ ರಾಜ್ಯದ ಜನರಿಗೆ ಭಾಗ್ಯಗಳನ್ನು ನೀಡದಿದ್ದರೂ ಪರವಾಗಿಲ್ಲ, ದೌರ್ಭಾಗ್ಯಗಳನ್ನು ಮಾತ್ರ ನೀಡಬೇಡಿ ಎಂದು ಜನ ಛೀಮಾರಿ ಹಾಕುವಂತಾಗಿದೆ ಎಂದು ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ...
Read moreDetailsಇಂಫಾಲ್: ಮಣಿಪುರದ (Manipur) ಸಿಎಂ ನಿವಾಸದ ಬಳಿ ಭಾರೀ ಅಗ್ನಿ ಅವಘಡ (Fire Accident) ಸಂಭವಿಸಿರುವ ಘಟನೆ ನಡೆದಿದೆ. ಮಣಿಪುರದ ರಾಜಧಾನಿ ಇಂಫಾಲ್ ನಲ್ಲಿರುವ ಸಿಎಂ ಎನ್.ಬಿರೇನ್...
Read moreDetailsಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ವಿರುದ್ಧ ದಾಖಲಾಗಿದ್ದ 2ನೇ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಮ್ಮೆ ಮೆಡಿಕಲ್ ಟೆಸ್ಟ್ ಮಾಡಲಾಗಿದೆ. ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್...
Read moreDetailsಮನುಷ್ಯನಿಗೆ ಸಾವು ಯಾವಾಗ ಬರುತ್ತದೆ ಎಂಬುವುದೇ ತಿಳಿಯುವುದಿಲ್ಲ. ಅದೆಲ್ಲ ದೇವರ ಇಚ್ಛೆ. ಇಲ್ಲೊಂದು ವಿಡಿಯೋ ಗಮನಿಸಿದರೆ, ಈ ಮಾತು ಸತ್ಯ ಎನಿಸುತ್ತದೆ. ವ್ಯಕ್ತಿಯೊಬ್ಬರು ತನ್ನ ಕುಟುಂಬ ಸದಸ್ಯರೊಂದಿಗೆ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.