ಕಾರು, ಲಾರಿ ಮಧ್ಯೆ ಅಪಘಾತ; ನಾಲ್ವರು ಸ್ಥಳದಲ್ಲಿಯೇ ಸಾವು
ಚಿತ್ರದುರ್ಗ: ಕಾರು, ಲಾರಿ ಮಧ್ಯೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ನಾಲ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರಿನ (Bengaluru) ಥಣಿಸಂದ್ರ ಮೂಲದ ಪ್ರಜ್ವಲ್ ರೆಡ್ಡಿ (30), ಹರ್ಷಿತಾ...
Read moreDetailsಚಿತ್ರದುರ್ಗ: ಕಾರು, ಲಾರಿ ಮಧ್ಯೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ನಾಲ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರಿನ (Bengaluru) ಥಣಿಸಂದ್ರ ಮೂಲದ ಪ್ರಜ್ವಲ್ ರೆಡ್ಡಿ (30), ಹರ್ಷಿತಾ...
Read moreDetailsಕೊಲೆ ಪ್ರಕರಣದಲ್ಲಿ ನಟ ದರ್ಶನ್ (Darshan) ಅರೆಸ್ಟ್ ಆಗಿದ್ದಾರೆ. ಈ ಸಂದರ್ಭದಲ್ಲಿ ಅವರು ಕಿರಿಕ್ ಮಾಡಿಕೊಂಡಿರುವ ಹಳೆಯ ವಿಡಿಯೋಗಳು, ಘಟನೆಗಳು ವೈರಲ್ ಆಗುತ್ತಿವೆ. ನೊಂದವರು ಕರ್ಮ ರಿಟರ್ನ್...
Read moreDetailsT20 World Cup 2024ರಲ್ಲಿ ಲೀಗ್ ಹಂತದಿಂದಲೇ ಪಾಕಿಸ್ತಾನ್ ತಂಡ ಹೊರ ಬಿದ್ದಿದೆ. ಶುಕ್ರವಾರ ಫ್ಲೋರಿಡಾದಲ್ಲಿ ನಡೆಯಬೇಕಿದ್ದ ಯುಎಸ್ ಎ ಮತ್ತು ಐರ್ಲೆಂಡ್ ನಡುವೆ ನಡೆಯಬೇಕಿದ್ದ ಪಂದ್ಯ...
Read moreDetailsಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಬಂಧಿಸಬಾರದು ಎಂದು ಹೈಕೋರ್ಟ್ ಹೇಳಿದೆ. ಇದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸಂತಸ ವ್ಯಕ್ತಪಡಿಸಿದ್ದಾರೆ. ಯಡಿಯೂರಪ್ಪ...
Read moreDetailsದಾವಣಗೆರೆ: ದಾರಿಯಲ್ಲಿ ಹೋಗೋರು ಯಾರೋ ದೂರು ನೀಡಿದ ಮಾತ್ರಕ್ಕೆ ಯಡಿಯೂರಪ್ಪ ಅವರನ್ನು ಬಂಧಿಸಬೇಕಾ ಎಂದು ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಪ್ರಶ್ನಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.