ಪಿಎಸ್ ಐ ಕಿರುಕುಳದ ಆರೋಪ; ವ್ಯಕ್ತಿ ಆತ್ಮಹತ್ಯೆಗೆ ಯತ್ನ?
ಉತ್ತರ ಕನ್ನಡ: ಪಿಎಸ್ ಐ ಕಿರುಕುಳ ತಾಳಲಾರದೆ ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಜೋಯಿಡಾ(Joida) ತಾಲೂಕಿನ ರಾಮನಗರದ ಹನುಮಾನ ಗಲ್ಲಿಯ ನಿವಾಸಿ ಭಾಸ್ಕರ್ ಬೋಂಡೆಲ್ಕರ್ ಆತ್ಮಹತ್ಯೆಗೆ...
Read moreDetailsಉತ್ತರ ಕನ್ನಡ: ಪಿಎಸ್ ಐ ಕಿರುಕುಳ ತಾಳಲಾರದೆ ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಜೋಯಿಡಾ(Joida) ತಾಲೂಕಿನ ರಾಮನಗರದ ಹನುಮಾನ ಗಲ್ಲಿಯ ನಿವಾಸಿ ಭಾಸ್ಕರ್ ಬೋಂಡೆಲ್ಕರ್ ಆತ್ಮಹತ್ಯೆಗೆ...
Read moreDetailsಪಾಟ್ನಾ: ಬಿಹಾರ ಸಿಎಂ ನಿತೀಶ್ ಕುಮಾರ್ (CM Nitish Kumar) ನೇತೃತ್ವದ ಜೆಡಿಯು-ಬಿಜೆಪಿ ಸರ್ಕಾರ ನಿರುದ್ಯೋಗ ಭತ್ಯೆ ನೀಡಲು ಮುಂದಾಗಿದೆ. ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ...
Read moreDetailsಬೆಳಗಾವಿ: ಶಾಲಾ ಬಸ್ ವೊಂದಕ್ಕೆ ಟಿಪ್ಪರ್ ಡಿಕ್ಕಿಯಾದ(Accident) ಪರಿಣಾಮ 40ಕ್ಕೂ ಅಧಿಕ ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ನಡೆದಿದೆ. ಬೆಳಗಾವಿ (Belagavi) ತಾಲೂಕಿನ ಭೂತರಾಮನಹಟ್ಟಿ ಬಳಿಯ ರಾಷ್ಟ್ರೀಯ ಹೆದ್ದಾರಿ...
Read moreDetailsಮೈಸೂರು: ರೇಣುಕಾಸ್ವಾಮಿ ಕೊಲೆಯ ಆರೋಪಿಯಾಗಿರುವ ದರ್ಶನ್ (Actor Darshan) ಪ್ರರಕಣದಲ್ಲಿ ಪ್ರಭಾವ ಬೀರಲು ಯಾರೂ ಯತ್ನಿಸಿಲ್ಲ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...
Read moreDetailsಗುವಾಹಟಿ: ಸಿಕ್ಕಿಂ(Sikkim)ನಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, (Rain) ಅಲ್ಲಿಯ ಮಂಗನ್ ಜಿಲ್ಲೆಯಲ್ಲಿ ಪ್ರವಾಹ ಉಂಟಾಗಿ 6 ಜನ ಸಾವನ್ನಪ್ಪಿದ್ದಾರೆ. ಅಲ್ಲದೇ, 1,200ಕ್ಕೂ ಅಧಿಕ ಜನ ಪ್ರವಾಸಿಗರು ಸಿಲುಕಿಕೊಂಡಿದ್ದಾರೆ ಎನ್ನಲಾಗುತ್ತಿದೆ....
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.