ನಿನ್ನೆ ಅನ್ ಫಾಲೋ; ಇಂದು ಇನ್ ಸ್ಟಾದಿಂದಲೇ ಹೊರಕ್ಕೆ!
ಬೆಂಗಳೂರು: ಕೊಲೆ ಪ್ರಕರಣದ ಆರೋಪಿ ದರ್ಶನ್ ಪತ್ನಿ ವಿಜಯಲಕ್ಷ್ಮಿ (Vijayalakshmi) ನಿನ್ನೆಯಷ್ಟೇ ಪತಿಯನ್ನು ಅನ್ ಪಾಲೋ ಮಾಡಿದ್ದರು. ಆದರೆ, ಇಂದು ಇನ್ಸ್ಟಾಗ್ರಾಂ (Instagram) ಖಾತೆಯನ್ನೇ ಡಿಲೀಟ್ ಮಾಡಿದ್ದಾರೆ....
Read moreDetailsಬೆಂಗಳೂರು: ಕೊಲೆ ಪ್ರಕರಣದ ಆರೋಪಿ ದರ್ಶನ್ ಪತ್ನಿ ವಿಜಯಲಕ್ಷ್ಮಿ (Vijayalakshmi) ನಿನ್ನೆಯಷ್ಟೇ ಪತಿಯನ್ನು ಅನ್ ಪಾಲೋ ಮಾಡಿದ್ದರು. ಆದರೆ, ಇಂದು ಇನ್ಸ್ಟಾಗ್ರಾಂ (Instagram) ಖಾತೆಯನ್ನೇ ಡಿಲೀಟ್ ಮಾಡಿದ್ದಾರೆ....
Read moreDetailsಮಾಜಿ ಸಿಎಂ ಯಡಿಯೂರಪ್ಪ (Yediyurappa) ಬಂಧನಕ್ಕೆ ಸಿಐಡಿ ಸಿದ್ಧತೆ ಮಾಡಿಕೊಂಡಿದೆ ಎಂಬುವುದು ಮೂಲಗಳಿಂದ ತಿಳಿದು ಬರುತ್ತಿದೆ. ಪುತ್ರಿಯ ಮೇಲೆ ಲೈಂಗಿಕ ದೌರ್ಜನ್ಯ ಮಾಡಿದ್ದಾರೆ ಎಂದು ಆರೋಪಿಸಿ ಬಿಎಸ್ವೈ...
Read moreDetailsಬೆಂಗಳೂರು: ದರ್ಶನ್ ಇದ್ದ ಪೊಲೀಸ್ ಠಾಣೆಯನ್ನು ಶಾಮಿಯಾನದಿಂದ ಮುಚ್ಚಲಾಗಿದೆ. ಇದು ಇತಿಹಾಸದಲ್ಲಿಯೇ ಮೊದಲ ಎನ್ನಲಾಗಿದೆ. ಈ ರೀತಿ ಎಲ್ಲಿಯೂ ಯಾವಾಗಲೂ ಶಾಮಿಯಾನದಿಂದ ಠಾಣೆ ಮುಚ್ಚಿಲ್ಲ. ಅಷ್ಟೇ ಅಲ್ಲ,...
Read moreDetailsರಾಜ್ಯದ ಹಲವು ಜಿಲ್ಲೆಗಳಲ್ಲಿ ಈಗಾಗಲೇ ಭಾರೀ ಮಳೆಯಾಗುತ್ತಿದೆ. ಈ ಮಧ್ಯೆ ಮುಂದಿನ 24 ಗಂಟೆಗಳಲ್ಲಿ ಕೆಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರ್ನಾಟಕಕ್ಕೆ...
Read moreDetailsಬೆಂಗಳೂರು: ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳಿಂದಲೇ ಅಧಿಕಾರಕ್ಕೆ ಬಂದಿದೆ. ಕಳೆದ ಒಂದು ವರ್ಷದಿಂದ ಈ ಯೋಜನೆಗಳು ಜಾರಿಯಲ್ಲಿವೆ ಕೂಡ. ಆದರೆ, ಈಗ ಗ್ಯಾರಂಟಿ ಯೋಜನೆಗಳಿಂದ ಸರ್ಕಾರಕ್ಕೆ ಆರ್ಥಿಕ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.