ಕಬ್ಬು ಬೆಳೆಗಾರರ ಬಾಕಿ ಉಳಿಸಿಕೊಂಡ ಕಾರ್ಖಾನೆಗಳು!
ಬೆಳಗಾವಿ: ಮೊದಲೇ ಬರದಿಂದಾಗಿ ತತ್ತರಿಸಿರುವ ಕಬ್ಬು ಬೆಳೆಗಾರರಿಗೆ ಸಕ್ಕರೆ ಕಾರ್ಖಾನೆಗಳು ಬಿಲ್ ಬಾಕಿ ಉಳಿಸಿಕೊಂಡು ಮತ್ತಷ್ಟು ಸಂಕಷ್ಟ ತಂದೊಡ್ಡಿವೆ. ಕಳೆದ ಬಾರಿ ಸರಿಯಾಗಿ ಮಳೆಯಾಗಿಲ್ಲ. ಹೀಗಾಗಿ ಇಳುವರಿ...
Read moreDetailsಬೆಳಗಾವಿ: ಮೊದಲೇ ಬರದಿಂದಾಗಿ ತತ್ತರಿಸಿರುವ ಕಬ್ಬು ಬೆಳೆಗಾರರಿಗೆ ಸಕ್ಕರೆ ಕಾರ್ಖಾನೆಗಳು ಬಿಲ್ ಬಾಕಿ ಉಳಿಸಿಕೊಂಡು ಮತ್ತಷ್ಟು ಸಂಕಷ್ಟ ತಂದೊಡ್ಡಿವೆ. ಕಳೆದ ಬಾರಿ ಸರಿಯಾಗಿ ಮಳೆಯಾಗಿಲ್ಲ. ಹೀಗಾಗಿ ಇಳುವರಿ...
Read moreDetailsಟಿ20 ವಿಶ್ವಕಪ್ ನಲ್ಲಿ ಭಾರತ ತಂಡ ಲೀಗ್ ಹಂತದಲ್ಲಿ ಅಮೆರಿಕ ವಿರುದ್ಧ ತಿಣುಕಾಡಿ ಗೆದ್ದಿದೆ. ಆತಿಥೇಯ ಅಮೆರಿಕ ತಂಡವನ್ನು (IND vs USA) 7 ವಿಕೆಟ್ ಗಳಿಂದ...
Read moreDetailsಟಿ20 ವಿಶ್ವಕಪ್ನಲ್ಲಿ ಟೀಂ ಇಂಡಿಯಾದ ವೇಗದ ಬೌಲರ್ ಅರ್ಷದೀಪ್ ಸಿಂಗ್ ಅಮೆರಿಕದ ವಿರುದ್ಧ ಉತ್ತಮ ಬೌಲಿಂಗ್ ಮಾಡಿ ದಾಖಲೆ ಬರೆದಿದ್ದಾರೆ. ಅರ್ಷದೀಪ್ ಪಾಕ್ ವಿರುದ್ಧ ಕೂಡ ಉತ್ತಮ...
Read moreDetailsನರೇಂದ್ರ ಮೋದಿ (Narendra Modi) ಅವರು ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಿದ್ದರು. ಮೆಗಾ ಸ್ಟಾರ್’ ಚಿರಂಜೀವಿ (Chiranjeevi) ಹಾಗೂ...
Read moreDetailsಕೊಲೆ ಆರೋಪದಲ್ಲಿ ನಟ ದರ್ಶನ್ (Darshan) ಅರೆಸ್ಟ್ ಆಗಿರುವುದು ಹಲವರಿಗೆ ಆಘಾತ ತಂದಿದೆ. ಈ ಮಧ್ಯೆ ಹಲವು ಫ್ಯಾನ್ಸ್ ಬೆಂಬಲ ಸೂಚಿಸುತ್ತಿದ್ದು, ನಟಿ ಉಮಾಶ್ರೀ ಬೇಸರ ವ್ಯಕ್ತಪಡಿಸಿದ್ದಾರೆ....
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.