ಸ್ಥಳ ಮಹಜರು; ಪೊಲೀಸರ ಎದುರು ಕೈ ಕಟ್ಟಿ ನಿಂತ ಡೇವಿಲ್!
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು, ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಎಲ್ಲ 13 ಆರೋಪಿಗಳನ್ನು ಹತ್ಯೆ ನಡೆದ ಸ್ಥಳಕ್ಕೆ ಕರೆದುಕೊಂಡು ಹೋಗಿ...
Read moreDetailsಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು, ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಎಲ್ಲ 13 ಆರೋಪಿಗಳನ್ನು ಹತ್ಯೆ ನಡೆದ ಸ್ಥಳಕ್ಕೆ ಕರೆದುಕೊಂಡು ಹೋಗಿ...
Read moreDetailsಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ನಟ ದರ್ಶನ್ ಕೈ ನಡುಗುತ್ತಿವೆ. ಒಂದೇ ಒಂದು ಸಿಗರೇಟ್ ಕೊಡಿಸಿ ಎಂದು ಪೊಲೀಸರನ್ನು ಕೇಳಿದ್ದಾರೆ ಎನ್ನಲಾಗಿದೆ. 6 ದಿನಗಳ...
Read moreDetailsಕಟ್ಟಡವೊಂದರಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ 35 ಜನ ಸಜೀವವಾಗಿ ದಹನಗೊಂಡಿರುವ ಘಟನೆ ನಡೆದಿದೆ. ಈ ಘಟನೆ ದಕ್ಷಿಣ ಕುವೈತ್ ನ ಮಂಗಾಫ್ ನಗರದಲ್ಲಿ ನಡೆದಿದೆ. ಮಲಯಾಳಿ ಉದ್ಯಮಿಯೊಬ್ಬರಿಗೆ...
Read moreDetailsರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ನನ್ನು ನೋಡಲು ಪೊಲೀಸ್ ಠಾಣೆ ಎದುರು ಅಭಿಮಾನಿಗಳು ಜಮಾಯಿಸಿದ್ದರು. ಈ ವೇಳೆ ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ....
Read moreDetailsಬೆಳಗಾವಿ: ಪಾತಕಿಯೊಬ್ಬ ಪಾಕ್ ಪರ ಘೋಷಣೆ ಕೂಗಿ, ಧರ್ಮದೇಟು ತಿಂದಿದ್ದಾನೆ. ನಟೋರಿಯಸ್ ಪಾತಕಿ ಜಯೇಶ್ ಪೂಜಾರಿ ಎಂಬಾತನೇ ಜಿಲ್ಲಾ ನ್ಯಾಯಾಲಯದಲ್ಲಿ ಪಾಕ್ ಪರ ಘೋಷಣೆ ಕೂಗಿದ್ದಾನೆ. ಈ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.