ಮೋದಿ ಮಂತ್ರಿ ಮಂಡಲದಲ್ಲಿ ಕರ್ನಾಟಕದ ನಾಲ್ವರಿಗೆ ಸ್ಥಾನ!
ನವದೆಹಲಿ: ನರೇಂದ್ರ ಮೋದಿ (Narendra Modi) ಅವರ ಸಂಪುಟದ ಸಚಿವರಾಗಿ (Cabinet Ministers) ಕರ್ನಾಟಕದ (Karnataka) ನಾಲ್ವರು ಸದಸ್ಯರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಸಚಿವರಾಗಿ ಹೆಚ್ಡಿ ಕುಮಾರಸ್ವಾಮಿ, ಪ್ರಹ್ಲಾದ್...
Read moreDetailsನವದೆಹಲಿ: ನರೇಂದ್ರ ಮೋದಿ (Narendra Modi) ಅವರ ಸಂಪುಟದ ಸಚಿವರಾಗಿ (Cabinet Ministers) ಕರ್ನಾಟಕದ (Karnataka) ನಾಲ್ವರು ಸದಸ್ಯರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಸಚಿವರಾಗಿ ಹೆಚ್ಡಿ ಕುಮಾರಸ್ವಾಮಿ, ಪ್ರಹ್ಲಾದ್...
Read moreDetailsನವದೆಹಲಿ: ಈಗಾಗಲೇ ಎರಡು ಬಾರಿ ಕೇಂದ್ರ ಸಚಿವರಾಗಿದ್ದ ನಿರ್ಮಲಾ ಸೀತಾರಾಮನ್ (Nirmala Sitharaman) ಮೂರನೇ ಬಾರಿಗೂ ಮೋದಿ ಸಂಪುಟ ಸೇರಿದ್ದಾರೆ. ನರೇಂದ್ರ ಮೋದಿಯವರ (Narendra Mod) ಸಂಪುಟದಲ್ಲಿ...
Read moreDetailsನವದೆಹಲಿ: ಇಂದು ನರೇಂದ್ರ ಮೋದಿ (PM Narendra Modi) ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಮೂಲಕ 73 ವರ್ಷದ ನರೇಂದ್ರ ಮೋದಿ, ಜವಾಹರಲಾಲ್...
Read moreDetailsನವದೆಹಲಿ: ಇಂದು ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಮಧ್ಯೆ ಹಲವು ಸಚಿವರು ಕೂಡ ಪ್ರಮಾಣ ವಚನ ಸ್ವೀಕರಿಸಿದರು. ಈ ಮಧ್ಯೆ...
Read moreDetailsಶ್ರೀನಗರ: ಯಾತ್ರಾರ್ಥಿಗಳಿದ್ದ ಬಸ್ ಮೇಲೆ ಉಗ್ರರು ದಾಳಿ ನಡೆಸಿದ್ದು, 10 ಜನ ಸಾವನ್ನಪ್ಪಿರುವ ಘಟನೆ ನಡೆದಿದೆ. ಜಮ್ಮು ಮತ್ತು ಕಾಶ್ಮೀರದ (Jammu Kashmir) ರಿಯಾಸಿ ಜಿಲ್ಲೆಯಲ್ಲಿ ಈ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.