ಡಿವೋರ್ಸ್ ಬಗ್ಗೆ ಚಂದನ್ ಶೆಟ್ಟಿ ಹೇಳಿದ್ದೇನು?
ಚಂದನ್ ಶೆಟ್ಟಿ (Rapper Chandan Shetty) ಹಾಗೂ ನಿವೇದಿತಾ ಗೌಡ ಡಿವೋರ್ಸ್ (Chandan- Niveditha Divorce) ಪಡೆದಿರುವ ವಿಚಾರ ಅಭಿಮಾನಿಗಳಿಗೆ ಶಾಕ್ ನೀಡಿದೆ. ಈ ಮಧ್ಯೆ ಡಿವೋರ್ಸ್...
Read moreDetailsಚಂದನ್ ಶೆಟ್ಟಿ (Rapper Chandan Shetty) ಹಾಗೂ ನಿವೇದಿತಾ ಗೌಡ ಡಿವೋರ್ಸ್ (Chandan- Niveditha Divorce) ಪಡೆದಿರುವ ವಿಚಾರ ಅಭಿಮಾನಿಗಳಿಗೆ ಶಾಕ್ ನೀಡಿದೆ. ಈ ಮಧ್ಯೆ ಡಿವೋರ್ಸ್...
Read moreDetailsಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿನ ಕೆಂಪೇಗೌಡ ಏರ್ಪೋಟ್ ನಲ್ಲಿ (Kempegowda International Airport) ಗುರುವಾರವಷ್ಟೇ ಭಾರೀ ಪ್ರಮಾಣದಲ್ಲಿ ಚಿನ್ನವನ್ನು ಜಪ್ತಿ ಮಾಡಲಾಗಿತ್ತು. ಇದರ ಬೆನ್ನಲ್ಲಿಯೇ ಶುಕ್ರವಾರ ಕೂಡ ಅಕ್ರಮವಾಗಿ...
Read moreDetailsಮೈಸೂರು: ವಿಷಾನಿಲ ಸೋರಿಕೆಯಾದ ಹಿನ್ನೆಲೆಯಲ್ಲಿ ಐವರು ಗಂಭೀರವಾಗಿರುವ ಘಟನೆ ನಡೆದಿದೆ. ಈ ಘಟನೆ ಮೈಸೂರಿ(Mysore)ನ ಹಳೇ ಕೆಸರೆಯ ಗುಜರಿ ಗೋದಾಮಿನಲ್ಲಿ ನಡೆದಿದೆ. ವಿಷಾನಿಲ ಸೋರಿಕೆಯಾಗುತ್ತಿದ್ದಂತೆ ಐವರು ಅಸ್ವಸ್ಥರಾಗಿದ್ದಾರೆ....
Read moreDetailsಬೆಂಗಳೂರು: ಬೆಂಗಳೂರು ಗ್ರಾಮಾಂತರ ಸೋಲಿನಿಂದ ಹೊರ ಬರಲು ಆಗುತ್ತಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಹೇಳಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮತ ಹಾಕಿದವರಿಗೆ...
Read moreDetailsಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ನರೇಂದ್ರ ಮೋದಿ ಅವರ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ (BS Yediyurappa) ಅವರಿಗೆ ಆಹ್ವಾನ ನೀಡಲಾಗಿದೆ. ಈ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.