ಎಸ್ಪಿ ಕಚೇರಿಯ ನಕಲಿ ದಾಖಲೆ ಸೃಷ್ಟಿಸಿ ಮಾರಾಟಕ್ಕೆ ಯತ್ನಿಸಿದ ಭೂಗಳ್ಳರು!
ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಖಾಲಿ ಸೈಟು ಕಂಡರೆ ಸಾಕು ಯಾರದೋ ಜಾಗಕ್ಕೆ ಬೇಲಿ ಹಾಕಿ, ನಕಲಿ ದಾಖಲೆ ಸೃಷ್ಟಿಸಿ ಮತ್ತ್ಯಾರಿಗೋ ಮಾರಾಟ ಮಾಡುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ....
Read moreDetailsಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಖಾಲಿ ಸೈಟು ಕಂಡರೆ ಸಾಕು ಯಾರದೋ ಜಾಗಕ್ಕೆ ಬೇಲಿ ಹಾಕಿ, ನಕಲಿ ದಾಖಲೆ ಸೃಷ್ಟಿಸಿ ಮತ್ತ್ಯಾರಿಗೋ ಮಾರಾಟ ಮಾಡುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ....
Read moreDetailsಕರ್ನಾಟಕಕ್ಕೆ ಮುಂಗಾರು ಪ್ರವೇಶ ಮಾಡಿದೆ. ಹಲವೆಡೆ ಮಳೆರಾಯ ಉತ್ತಮವಾಗಿ ಸುರಿಯುತ್ತಿದ್ದಾನೆ. ಹೀಗಾಗಿ ಕೃಷಿ ಚಟುವಟಿಕೆಗಳು ಬಿರುಸುಗೊಂಡಿವೆ. ಬೆಂಗಳೂರಿನಲ್ಲಿ ಗುರುವಾರ ಕೂಡ ಉತ್ತಮ ಮಳೆ ಸುರಿದಿದೆ. ಶುಕ್ರವಾರ ಬೆಳಿಗ್ಗೆ...
Read moreDetailsಟಿ20 ವಿಶ್ವಕಪ್ ನಲ್ಲಿ ಪಾಕಿಸ್ತಾನ್ ತಂಡ ಕ್ರಿಕೆಟ್ ಕೂಸು ಅಮೆರಿಕದ (Pakistan vs America) ವಿರುದ್ಧ ಸೋಲು ಕಂಡಿದೆ. ಆತಿಥೇಯ ಅಮೆರಿಕ ತಂಡ ಸೂಪರ್ ಓವರ್ ನಲ್ಲಿ...
Read moreDetailsಬೆಂಗಳೂರು: ಉತ್ತರಾಖಂಡ (Uttarakhand)ಕ್ಕೆ ತೆರಳಿ ಹವಾಮಾನ ವೈಪರೀತ್ಯದಿಂದಾಗಿ ಸಂಕಷ್ಟ ಅನುಭವಿಸಿದ್ದ ಕನ್ನಡಿಗರು ಮರಳಿ ರಾಜ್ಯಕ್ಕೆ ಬಂದಿದ್ದಾರೆ. ರಾಜ್ಯದ 21 ಜನರು ಮರಳಿ ತವರು ನೆಲಕ್ಕೆ ಬಂದಿದ್ದಾರೆ. ಚಾರಣದ...
Read moreDetailsನವದೆಹಲಿ: 2024ರ ಲೋಕಸಭಾ ಚುನಾವಣೆಯ ಫಲಿತಾಂಶ (Lok Sabha Election Results) ದೇಶದಲ್ಲಿ ಹಲವು ರೀತಿಯ ರಾಜಕೀಯ ಬೆಳವಣಿಗೆಗೆ ಸಾಕ್ಷಿಯಾಗಿದೆ. ಇಂಡಿಯಾ (INDIA) ಬ್ಲಾಕ್ ದೊಡ್ಡ ಅಂಕ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.