ಪ್ರಧಾನಿ ಹುದ್ದೆಗೆ ರಾಜೀನಾಮೆಸಲ್ಲಿಸಿದ ನರೇಂದ್ರ ಮೋದಿ!
ನವದೆಹಲಿ: ನರೇಂದ್ರ ಮೋದಿ (Prime Minister Narendra Modi) ಅವರು ರಾಜೀನಾಮೆ ಸಲ್ಲಿಸಿದ್ದಾರೆ. ರಾಜೀನಾಮೆ ನೀಡಿರುವ ಅವರು, 17ನೇ ಲೋಕಸಭೆ ವಿಸರ್ಜನೆಗೆ ಶಿಫಾರಸು ಮಾಡಲು ರಾಷ್ಟ್ರಪತಿ ಭವನದಲ್ಲಿ...
Read moreDetailsನವದೆಹಲಿ: ನರೇಂದ್ರ ಮೋದಿ (Prime Minister Narendra Modi) ಅವರು ರಾಜೀನಾಮೆ ಸಲ್ಲಿಸಿದ್ದಾರೆ. ರಾಜೀನಾಮೆ ನೀಡಿರುವ ಅವರು, 17ನೇ ಲೋಕಸಭೆ ವಿಸರ್ಜನೆಗೆ ಶಿಫಾರಸು ಮಾಡಲು ರಾಷ್ಟ್ರಪತಿ ಭವನದಲ್ಲಿ...
Read moreDetailsಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹಾವೇರಿ-ಗದಗ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದಾರೆ. ಈ ಮಧ್ಯೆ ಗೆಲುವು ಕಾಣುತ್ತಿದ್ದಂತೆ ಅವರು ದೆಹಲಿಯತ್ತ ಪ್ರಯಾಣ ಬೆಳೆಸಿದ್ದಾರೆ. ಮೊದಲ ಬಾರಿಗೆ ಲೋಕಸಭಾ ಸಂಸದರಾಗಿ...
Read moreDetailsಬೆಂಗಳೂರಿನ ಹೊರವಲಯದಲ್ಲಿ ಡ್ರಗ್ಸ್ ಪಾರ್ಟಿ ನಡೆದಿತ್ತು ಎಂಬ ಆರೋಪಕ್ಕೆ ಪುಷ್ಠಿ ಸಿಕ್ಕಂತಾಗಿದೆ. ಈಗಾಗಲೇ ರೇವ್ ಪಾರ್ಟಿಯಲ್ಲಿ ಭಾಗಿಯಾಗಿದ್ದ ನಟಿ ಹೇಮಾ ಸಿಸಿಬಿ ಪೊಲೀಸರ ವಶದಲ್ಲಿದ್ದಾರೆ. ಅಕೆಯನ್ನು ನ್ಯಾಯಾಂಗ...
Read moreDetailsಅತ್ಯಾಚಾರ ಹಾಗೂ ಪೆನ್ ಡ್ರೈವ್ ಪ್ರಕರಣದ ಆರೋಪಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣರನ್ನ ಎಸ್ಐಟಿ ಅಧಿಕಾರಿಗಳು ಇಂದು ಹಾಸನಕ್ಕೆ ಕರೆದುಕೊಂಡು ಹೋಗುತ್ತಿದ್ದಾರೆ ಎನ್ನಲಾಗಿದೆ. ಸ್ಥಳ ಮಹಜರು ಪ್ರಕ್ರಿಯೆಯ...
Read moreDetailsಡೆಹ್ರಾಡೂನ್: ಹವಾಮಾನದ ದೋಷದಿಂದಾಗಿ ಉತ್ತರಾಖಂಡದಲ್ಲಿ (Uttarakhand) ಕರ್ನಾಟಕ (Karnataka) ಮೂಲದ ನಾಲ್ವರು ಸೇರಿದಂತೆ 9 ಜನ ಚಾರಣಿಗರು ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರು ಮೂಲದ ಸುಜಾತ (52),...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.