ಅರ್ಥಪೂರ್ಣವಾಗಿತ್ತು ವೆಂಕಟಸ್ವಾಮಿಯವರ ಎಪ್ಪತ್ತರ ಸಂಭ್ರಮ..
ದೀನ ದಲಿತರ ಪರ ಗಟ್ಟಿ ಧ್ವನಿಯಾಗಿ ಸದಾ ಮುಂಚುಣಿಯಲ್ಲಿ ನಿಲ್ಲುವ ಪ್ರಬಲ ಮುಖಂಡ ಡಾ. ಎಂ. ವೆಂಕಟಸ್ವಾಮಿ ಎಪ್ಪತ್ತರ ವಸಂತಕ್ಕೆ ಕಾಲಿಟ್ಟಿದ್ದಾರೆ. ಈ ಸಂಭ್ರಮವನ್ನು "ಸಮತಾ ಸೈನಿಕ...
Read moreDetailsದೀನ ದಲಿತರ ಪರ ಗಟ್ಟಿ ಧ್ವನಿಯಾಗಿ ಸದಾ ಮುಂಚುಣಿಯಲ್ಲಿ ನಿಲ್ಲುವ ಪ್ರಬಲ ಮುಖಂಡ ಡಾ. ಎಂ. ವೆಂಕಟಸ್ವಾಮಿ ಎಪ್ಪತ್ತರ ವಸಂತಕ್ಕೆ ಕಾಲಿಟ್ಟಿದ್ದಾರೆ. ಈ ಸಂಭ್ರಮವನ್ನು "ಸಮತಾ ಸೈನಿಕ...
Read moreDetailsಕೊಯಮತ್ತೂರು: ಕರುನಾಡಲ್ಲಿ ಸಿಂಗ ಎಂದೇ ಖ್ಯಾತಿಯಾಗಿದ್ದ ಕೆ. ಅಣ್ಣಾಮಲೈ ಲೋಕಸಭಾ ಚುನಾವಣೆಯಲ್ಲಿ ಸೋಲು ಕಂಡಿದ್ದಾರೆ. ಕೊಯಮತ್ತೂರು ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಿದ ಅಣ್ಣಾಮಲೈ ಡಿಎಂಕೆಯ ಗಣಪತಿ ರಾಜ್ಕುಮಾರ್ ಪಿ...
Read moreDetailsನವದೆಹಲಿ: ಲೋಕಸಭಾ ಚುನಾವಣಾ ಫಲಿತಾಂಶ ಹೊರ ಬಿದ್ದಿದೆ. ಮೋದಿಗೆ ಮೈತ್ರಿಯ ಇನ್ನಿತರ ಪಕ್ಷಗಳು ಕಂಟಕವಾಗಬಹುದು ಎಂಬ ಚರ್ಚೆ ಜೋರಾಗಿತ್ತು, ಇದರ ಮಧ್ಯೆಯೇ ನಾಯಕರು ಮಾತನಾಡಿದ್ದು, ಭರವಸೆ ಸಿಕ್ಕಂತಾಗಿದೆ....
Read moreDetailsಕೋಲಾರ: ಕೋಲಾರ ಕ್ಷೇತ್ರದಲ್ಲಿ ಮೈತ್ರಿ ಹಾಗೂ ಜೆಡಿಎಸ್ ಅಭ್ಯರ್ಥಿ ಎಂ.ಮಲ್ಲೇಶ್ ಬಾಬು (Mallesh Babu) ಭರ್ಜರಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ನ (Congress) ಕೆ.ವಿ.ಗೌತಮ್ (K.V.Gowtham) ವಿರುದ್ಧ ಬಾಬು...
Read moreDetailsಕಳೆದ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಸೋತು, ರಾಜಕೀಯ ಜೀವನವೇ ಅಂತ್ಯವಾಯಿತು ಅಂದುಕೊಂಡಿದ್ದ ನಾಯಕರಿಗೆ ಈ ಲೋಕಸಭಾ ಫಲಿತಾಂಶ ರಾಜಕೀಯ ಮರುಜನ್ಮ ನೀಡಿದೆ. ಹಿಂದಿನ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.