5 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಕಂಡ ಶಾ!
ಗಾಂಧಿ ನಗರ: ಗುಜರಾತ್ ನ ಗಾಂಧಿನಗರ ಲೋಕಸಭಾ ಕ್ಷೇತ್ರದಲ್ಲಿ ಅಮಿತ್ ಶಾ (Amit Shah) 5 ಲಕ್ಷಗಳ ಮತದ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಗುಜರಾತ್ನ ಗಾಂಧಿ ನಗರ...
Read moreDetailsಗಾಂಧಿ ನಗರ: ಗುಜರಾತ್ ನ ಗಾಂಧಿನಗರ ಲೋಕಸಭಾ ಕ್ಷೇತ್ರದಲ್ಲಿ ಅಮಿತ್ ಶಾ (Amit Shah) 5 ಲಕ್ಷಗಳ ಮತದ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಗುಜರಾತ್ನ ಗಾಂಧಿ ನಗರ...
Read moreDetailsಲಕ್ನೋ: ಪ್ರಧಾನಿ ನರೇಂದ್ರ ಮೋದಿ ಅವರು ಅಯೋಧ್ಯೆಯಲ್ಲಿ ರಾಮನ ಪ್ರತಿಷ್ಠಾಪನೆ ಮಾಡಿದ್ದಾರೆ. ಆದರೆ, ಈ ಬಾರಿಯ ರಾಮರಾಜ್ಯದಲ್ಲಿಯೇ ಬಿಜೆಪಿಯನ್ನು ಜನರು ತಿರಸ್ಕಾರ ಮಾಡಿದ್ದಾರೆ. ಉತ್ತರ ಪ್ರದೇಶದಲ್ಲಿ ವಿಪಕ್ಷಗಳ...
Read moreDetailsನವದೆಹಲಿ: ಲೋಕಸಭಾ ಚುನಾವಣಾ ಫಲಿತಾಂಶ ಹೊರ ಬಿದ್ದಿದ್ದು, ಅತೀ ದೊಡ್ಡ ಪಕ್ಷವಾಗಿ ಬಿಜೆಪಿ ಹೊರಹೊಮ್ಮುವ ಸನಿಹದಲ್ಲಿದ್ದರೂ ಬಿಜೆಪಿ ಪಾಲಿಗೆ ಇದು ನುಂಗಲಾರದ ತುತ್ತಾಗಿಯೇ ಇದೆ. ಇಲ್ಲಿ ಬಿಜೆಪಿಗೆ...
Read moreDetailsಜೆಡಿಎಸ್ ಸ್ಪರ್ಧಿಸಿರುವ ಮೂರೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಭಾರೀ ಮುನ್ನಡೆ...
Read moreDetailsಹಾಸನ ಲೋಕಭಾ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ತೀವ್ರ ಕುತೂಹಲ ಮೂಡಿಸಿರುವ ಕ್ಷೇತ್ರದಲ್ಲಿ ಹಾವು -ಏಣಿ ಆಟ ಶುರುವಾಗಿದೆ. ಅತ್ಯಾಚಾರ ಆರೋಪದಡಿ ಎಸ್ಐಟಿ ವಶದಲ್ಲಿರುವ ಪ್ರಜ್ವಲ್ ರೇವಣ್ಣ,...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.