ಖಾಸಗಿ ಬಸ್ ಪಲ್ಟಿ; ಇಬ್ಬರು ಸ್ಥಳದಲ್ಲೇ ದುರ್ಮರಣ
ಯಾದಗಿರಿ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾದ ಪರಿಣಾಮ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿ, 7 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಈ ಘಟನೆ ಜಿಲ್ಲೆಯ...
Read moreDetailsಯಾದಗಿರಿ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾದ ಪರಿಣಾಮ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿ, 7 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಈ ಘಟನೆ ಜಿಲ್ಲೆಯ...
Read moreDetailsಅಹಮ್ಮದಾಬಾದ್: ದೇಶದಲ್ಲಿ ಮತ್ತೆ ಬೆಲೆ ಏರಿಕೆಯ ಕಾವು ಗ್ರಾಹಕರಿಗೆ ತಟ್ಟಿದೆ. ಲೋಕಸಭಾ ಚುನಾವಣಾ ಫಲಿತಾಂಶಕ್ಕೂ ಮುನ್ನವೇ ಅಮುಲ್ ಹಾಲಿನ (Amul Milk Price) ಬೆಲೆಯಲ್ಲಿ ಹೆಚ್ಚಳವಾಗಿದೆ. ಅಮುಲ್...
Read moreDetailsಬೆಂಗಳೂರು: ಜೂನ್ ಆರಂಭದಿಂದಲೇ ಬೆಂಗಳೂರಿನಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಇದರಿಂದಾಗಿ ಜನರು ಹೈರಾಣಾಗಿದ್ದಾರೆ. ರಸ್ತೆಗಳೆಲ್ಲ ನೀರು ತುಂಬಿ ದಾರಿ ಸಿಗದೆ ಹರಿಯುತ್ತಿದೆ. ಈ ಮಧ್ಯೆಯೇ ನಗರಕ್ಕೆ ಆರೆಂಜ್ ಅಲರ್ಟ್...
Read moreDetailsಬೆಂಗಳೂರು: ವಿಧಾನ ಪರಿಷತ್ ನ 6 ಕ್ಷೇತ್ರಗಳಿಗೆ ಸೋಮವಾರ ಮತದಾನ ನಡೆಯಲಿದೆ. ಹೀಗಾಗಿ ಚುನಾವಣಾ ಆಯೋಗ ಎಲ್ಲ ರೀತಿಯಲ್ಲಿ ಸಿದ್ಧತೆ ಮಾಡಿಕೊಂಡಿದೆ. ವಿಧಾನ ಪರಿಷತ್ ಚುನಾವಣೆಯಲ್ಲೂ ಬಿಜೆಪಿ-ಜೆಡಿಎಸ್...
Read moreDetailsಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಜನರು ಹೈರಾಣಾಗಿದ್ದಾರೆ. ಗಾಳಿಗೆ ಮೆಟ್ರೋ ಹಳಿಯ ಮೇಲೆಯೇ ಮರ ಬಿದ್ದಿರುವ ಘಟನೆ ನಡೆದಿದೆ. ಇದರಿಂದಾಗಿ ಮೆಟ್ರೋ ನೇರಳೆ ಮಾರ್ಗದ (Metro...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.