ರಾಜ್ಯದ ಕೆಲವೆಡೆ ಭಾರೀ ಮಳೆಯಾಗುವ ಮುನ್ಸೂಚನೆ!
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಇಂದು ಬೆಂಗಳೂರು, ಹಾಸನ, ಕೊಡಗು, ರಾಮನಗರ ಸೇರಿದಂತೆ ಹಲವೆಡೆ ಭಾರೀ ಮಳೆಯಾಗಲಿದೆ ಎಂದು...
Read moreDetailsರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಇಂದು ಬೆಂಗಳೂರು, ಹಾಸನ, ಕೊಡಗು, ರಾಮನಗರ ಸೇರಿದಂತೆ ಹಲವೆಡೆ ಭಾರೀ ಮಳೆಯಾಗಲಿದೆ ಎಂದು...
Read moreDetailsನವದೆಹಲಿ: ಸೀಪ್ ನದಿಯಲ್ಲಿ ದೋಣಿ ಮುಳುಗಿ 8 ಜನ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಧ್ಯಪ್ರದೇಶದ (Madhya Pradesh) ಶಿಯೋಪುರ್ ಜಿಲ್ಲೆಯ ಸೀಪ್ ನದಿಯಲ್ಲಿ ಈ ಘಟನೆ ನಡೆದಿದೆ....
Read moreDetailsನವದೆಹಲಿ: ದೇಶದಲ್ಲಿ ಚುನಾವಣೆ ಮುಗಿಯುತ್ತಿದ್ದಂತೆ ಎಕ್ಸಿಟ್ ಪೋಲ್ಗಳು (Exit Polls) ಹೊರ ಬಿದ್ದಿದ್ದು, ಈ ಬಾರಿಯೂ ಎನ್ ಡಿಎ ಗೆಲುವು ಸಾಧಿಸಲಿದೆ ಎಂದು ಹೇಳಿವೆ. ಈ ವೇಳೆ...
Read moreDetailsದೇಶಾದ್ಯಂತ ಲೋಕಸಭಾ ಚುನಾವಣೆ ಮುಕ್ತಾಯವಾಗಿದೆ. ಇನ್ನೇನು ಫಲಿತಾಂಶ ಒಂದೇ ಬಾಕಿಯಿದೆ. ಈ ಮಧ್ಯೆ ನೀತಿ ಸಂಹಿತೆ ಉಲ್ಲಂಘನೆ, ಅಕ್ರಮ ಹಣ ಸಾಗಾಟ ಹೆಚ್ಚಾಗಿ ನಡೆದಿದ್ದು, ಅಧಿಕಾರಿಗಳು ಸುಮಾರು...
Read moreDetailsನವದೆಹಲಿ: ದೇಶದಲ್ಲಿ ಈಗ ಎಲ್ಲರ ಚಿತ್ತ ಫಲಿತಾಂಶದತ್ತ ಎನ್ನುವಂತಾಗಿದೆ. ಚುನಾವಣೆ ಮುಗಿಯುತ್ತಿದ್ದಂತೆ ಎಕ್ಸಿಟ್ ಪೋಲ್ ಹೊರ ಬಿದ್ದಿದ್ದು, ಬಹುತೇಕ ಸಮೀಕ್ಷೆಗಳು ಬಿಜೆಪಿ ಮತ್ತೊಮ್ಮೆ ಅಧಿಕಾರದ ಗದ್ದುಗೆಗೆ ಏರಲಿದೆ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.