ನಾಳೆಯಿಂದ ಟಿ20 ವಿಶ್ವಕಪ್ ಆರಂಭ; ಇಲ್ಲಿದೆ ಸಂಪೂರ್ಣ ವೇಳಾಪಟ್ಟಿ!
ಟಿ20 ವಿಶ್ವಕಪ್ ನ 2024ರ (T20 World Cup 2024) ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಎಲ್ಲ ತಂಡಗಳು ಗೆಲುವಿಗಾಗಿ ಶಪಥ ಮಾಡಿವೆ. ಜೂನ್ 2 ರಿಂದ ಈ...
Read moreDetailsಟಿ20 ವಿಶ್ವಕಪ್ ನ 2024ರ (T20 World Cup 2024) ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಎಲ್ಲ ತಂಡಗಳು ಗೆಲುವಿಗಾಗಿ ಶಪಥ ಮಾಡಿವೆ. ಜೂನ್ 2 ರಿಂದ ಈ...
Read moreDetailsನವದೆಹಲಿ: ಭಾರತ ದೇಶ ಈ ವರ್ಷ ರಣ ಬಿಸಿಲಿಗೆ ತೆರೆದುಕೊಂಡಿದೆ. ಈ ಬಾರಿ ದಾಖಲೆಯ ಬಿಸಿಲು ದಾಖಲಾಗುತ್ತಲೇ ಇದೆ. ಮೊನ್ನೆಯಷ್ಟೇ ದೆಹಲಿಯಲ್ಲಿ 42.9 ಡಿಗ್ರಿ ತಾಪಮಾನ ದಾಖಲಾಗಿತ್ತು....
Read moreDetailsಬೆಂಗಳೂರು: ಕ್ಯಾಂಪಸ್ ಸೆಲೆಕ್ಷನ್ ಆಗಿಲ್ಲ ಎಂಬ ಕಾರಣಕ್ಕೆ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಬೆಂಗಳೂರಿನ ಮೈಕೋ ಲೇಔಟ್ನಲ್ಲಿರುವ (Mico Layout) ವೆಗಾಸಿಟಿ ಮಾಲ್ ನಿಂದ ಕೆಳಗೆ...
Read moreDetailsಬಾಗಲಕೋಟೆ: ಮನೆಯ ಮೇಲ್ಛಾವಣಿ ಕುಸಿದ ಪರಿಣಾಮ ಅಕ್ಕ (Sister), ತಮ್ಮ (Brother) ಸಾವನ್ನಪ್ಪಿರುವ ಘಟನೆಯೊಂದು ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಇಳಕಲ್ ತಾಲೂಕಿನ (Ilkal) ಕಂದಗಲ್ ಎಂಬಲ್ಲಿ ನಡೆದಿದೆ....
Read moreDetailsಬೆಂಗಳೂರು: ಮೊಟ್ಟೆ ತಿನ್ನುವ ವಿಚಾರ ಸಾವಿನಲ್ಲಿ ಅಂತ್ಯವಾಗಿರುವ ಘಟನೆ ನಡೆದಿದೆ. ಬೆಂಗಳೂರು ಉತ್ತರ ತಾಲೂಕಿನ ಮಾಚೋಹಳ್ಳಿ(Machohalli)ಯಲ್ಲಿ ಈ ಘಟನೆ ನಡೆದಿದೆ. ಉತ್ತರ ಪ್ರದೇಶ ಮೂಲದ ಪೂಜಾ(31) ಆತ್ಮಹತ್ಯೆಗೆ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.