ದೆಹಲಿಯಲ್ಲಿ ಹೀಟ್ ಸ್ಟ್ರೋಕ್ ಗೆ ಮತ್ತೊಬ್ಬ ವ್ಯಕ್ತಿ ಬಲಿ!
ನವದೆಹಲಿ: ದೇಶದಲ್ಲಿ ಮಳೆಗಾಲ ಆರಂಭವಾದರೂ ಬಿಸಿಲಿನ ತಾಪಮಾನ ಮಾತ್ರ ಕಡಿಮೆಯಾಗುತ್ತಿಲ್ಲ. ಹಲವು ರಾಜ್ಯಗಳಲ್ಲಿನ ಜನರು ಬಿಸಿಲಿಗೆ ಇನ್ನೂ ಬಸವಳಿದಿದ್ದಾರೆ. ಬಿಹಾರ ಮೂಲದ (Bihar Man) ವ್ಯಕ್ತಿಯೊಬ್ಬರು ಹೀಟ್...
Read moreDetailsನವದೆಹಲಿ: ದೇಶದಲ್ಲಿ ಮಳೆಗಾಲ ಆರಂಭವಾದರೂ ಬಿಸಿಲಿನ ತಾಪಮಾನ ಮಾತ್ರ ಕಡಿಮೆಯಾಗುತ್ತಿಲ್ಲ. ಹಲವು ರಾಜ್ಯಗಳಲ್ಲಿನ ಜನರು ಬಿಸಿಲಿಗೆ ಇನ್ನೂ ಬಸವಳಿದಿದ್ದಾರೆ. ಬಿಹಾರ ಮೂಲದ (Bihar Man) ವ್ಯಕ್ತಿಯೊಬ್ಬರು ಹೀಟ್...
Read moreDetailsಮಲಯಾಳಂನ ಖ್ಯಾತ ನಿರ್ದೇಶಕನ ವಿರುದ್ಧ ಅತ್ಯಾಚಾರದ ಆರೋಪ ಕೇಳಿ ಬಂದಿದೆ. ಒರು ಅಡಾರ್ ಲವ್ ಚಿತ್ರ ಸೇರಿದಂತೆ ಹಲವಾರು ಉತ್ತಮ ಸಿನಿಮಾಗಳಿಗೆ ನಿರ್ದೇಶನ ಮಾಡಿದ್ದ ಒಮರ್ ಲಲ್ಲು...
Read moreDetailsನವದೆಹಲಿ: ಬಿಜೆಪಿ ನೇತೃತ್ವದ ಎನ್ ಡಿಎ ಚುನಾವಣೆಗೂ ಮುನ್ನವೇ ಪ್ರಮಾಣ ವಚನ ಸ್ವೀಕರಿಸುವ ಕಾರ್ಯಕ್ರಮದ ಕುರಿತು ತಾತ್ಕಾಲಿಕ ಯೋಜನೆಗಳನ್ನು ರೂಪಿಸಿದೆ. ಎನ್ಡಿಎ (NDA) ಮೈತ್ರಿಕೂಟ ಅಧಿಕಾರಕ್ಕೆ ಬಂದರೆ...
Read moreDetailsದೇಶದಲ್ಲಿ ನಡೆಯುತ್ತಿರುವ ಲೋಕಸಭಾ ಚುನಾವಣೆ ಕೊನೆಯ ಹಂತಕ್ಕೆ ಬಂದು ನಿಂತಿದೆ. ಏಪ್ರಿಲ್ 19ರಿಂದ ದೇಶದಲ್ಲಿ ಚುನಾವಣೆ ಆರಂಭವಾಗಿತ್ತು. 7 ಹಂತಗಳಲ್ಲಿ ಮತದಾನ ಪ್ರಕ್ರಿಯೆಗೆ ಚುನಾವಣಾ ಆಯೋಗ ಮುಂದಾಗಿತ್ತು....
Read moreDetailsಮಂಗಳೂರು: ಕಾಡಿನಲ್ಲಿ ದಾರಿ ತಪ್ಪಿದ್ದ ವೃದ್ಧರೊಬ್ಬರು 6 ದಿನಗಳ ನಂತರ ಪತ್ತೆಯಾಗಿದ್ದು, ಪವಾಡ ಎಂಬಂತೆ ನೀರಿನಿಂದಲೇ ಬದುಕುಳಿದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.