ಜಾತ್ರಾ ಮಹೋತ್ಸವದ ವೇಳೆ ಪಟಾಕಿ ರಾಶಿಗೆ ಬೆಂಕಿ; ಹಲವರ ಸ್ಥಿತಿ ಗಂಭೀರ
ಭುವನೇಶ್ವರ್: ಜಾತ್ರಾ ಮಹೋತ್ಸವದಲ್ಲಿ ಪಟಾಕಿ ರಾಶಿಗೆ ಬೆಂಕಿ ತಗುಲಿದ ಪರಿಣಾಮ ಸ್ಪೋಟಗೊಂಡು ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಒಡಿಶಾದ (Odisha) ಪುರಿಯಲ್ಲಿ (Puri) ಭಗವಾನ್ ಜಗನ್ನಾಥ...
Read moreDetailsಭುವನೇಶ್ವರ್: ಜಾತ್ರಾ ಮಹೋತ್ಸವದಲ್ಲಿ ಪಟಾಕಿ ರಾಶಿಗೆ ಬೆಂಕಿ ತಗುಲಿದ ಪರಿಣಾಮ ಸ್ಪೋಟಗೊಂಡು ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಒಡಿಶಾದ (Odisha) ಪುರಿಯಲ್ಲಿ (Puri) ಭಗವಾನ್ ಜಗನ್ನಾಥ...
Read moreDetailsಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಾಂತರ ಹಣ ದುರುಪಯೋಗ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ನಿಗಮದ ವ್ಯವಸ್ಥಾಪಕ ನಿರ್ದೇಶಕ ಜೆ.ಜಿ. ಪದ್ಮನಾಭ್, ಲೆಕ್ಕಾಧಿಕಾರಿ ಪರಶುರಾಮ್...
Read moreDetailsಲಕ್ನೋ: ಅಯೋಧ್ಯೆಯ ರಾಮಮಂದಿರ (Ayodhya Ram Mandir) ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದ ಅಪ್ರಾಪ್ತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಉತ್ತರಪ್ರದೇಶದ (Uttar Pradesh) ಕುಶಿನಗರ ಜಿಲ್ಲೆಯ ಬಲುವಾ ಟಾಕಿಯಾ...
Read moreDetailsಚಾಮರಾಜನಗರ: ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ (Male Mahadeshwara Temple) ನೆಲೆಸಿರುವ ಮಾದೇಶ್ವರ ಮತ್ತೊಮ್ಮೆ ಕೋಟ್ಯಾಧೀಶನಾಗಿದ್ದಾನೆ. ಮಾದಪ್ಪನ ಹುಂಡಿಯಲ್ಲಿ ಬರೋಬ್ಬರಿ 2.58 ಕೋಟಿ ರೂ. ಕಾಣಿಕೆ...
Read moreDetailsನ್ಯೂಯಾರ್ಕ್: ಟಿ20 ವಿಶ್ವಕಪ್ ನಲ್ಲಿ ಬದ್ಧ ವೈರಿಗಳಾದ ಭಾರತ ಹಾಗೂ ಪಾಕ್ ಜೂ.9 ರಂದು ಮುಖಾಮುಖಿಯಾಗಲಿವೆ. ಈ ಹೈ ವೋಲ್ಟೇಜ್ ಪಂದ್ಯಕ್ಕೆ ಎಲ್ಲರೂ ಕಾತುರದಿಂದ ಕಾಯುತ್ತಿದ್ದಾರೆ. ಇದರ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.