ಕೈ, ಕಾಲು ಕಟ್ಟಿ ಥಳಿಸಿದ್ದಲ್ಲದೇ, ಬಾಯಿಗೆ ಕೀಟನಾಶಕ ಹಾಕಿದ ಕುಟುಂಬಸ್ಥರು!
ಲಕ್ನೋ: ಮಹಿಳೆಯ ಕೈ, ಕಾಲು ಕಟ್ಟಿ ಥಳಿಸಿದ್ದಲ್ಲದೇ, ಬಾಯಿಗೆ ಕೀಟನಾಶಕ ಸುರಿದಿರುವ ಘಟನೆ ನಡೆದಿದೆ. ಪತಿ, ಮಾವ ಸೇರಿದಂತೆ ಕುಟುಂಬಸ್ಥರು ಈ ಕೃತ್ಯ ಎಸಗಿದ್ದಾರೆ. ಈ ಘಟನೆ...
Read moreDetailsಲಕ್ನೋ: ಮಹಿಳೆಯ ಕೈ, ಕಾಲು ಕಟ್ಟಿ ಥಳಿಸಿದ್ದಲ್ಲದೇ, ಬಾಯಿಗೆ ಕೀಟನಾಶಕ ಸುರಿದಿರುವ ಘಟನೆ ನಡೆದಿದೆ. ಪತಿ, ಮಾವ ಸೇರಿದಂತೆ ಕುಟುಂಬಸ್ಥರು ಈ ಕೃತ್ಯ ಎಸಗಿದ್ದಾರೆ. ಈ ಘಟನೆ...
Read moreDetailsಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ ಸಿಬ್ಬಂದಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ರಾಜೀನಾಮೆ ನೀಡಬೇಕೆಂದು ಮಾಜಿ ಡಿಸಿಎಂ ಗೋವಿಂದ ಕಾರಜೋಳ ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವ...
Read moreDetailsಬೆಂಗಳೂರು: ಶಾಸಕ ಪ್ರದೀಪ್ ಈಶ್ವರ್ ಸುದ್ದಿಗೋಷ್ಠಿ ನಡೆಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ಹರಿಹಾಯ್ದಿದ್ದಾರೆ. ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಕರ್ನಾಟಕದ ಅಡ್ವಾಣಿ ಇದ್ದಂತೆ. ಅವರು...
Read moreDetailsಬೆಂಗಳೂರು: ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಸಂಸದ ಪ್ರಜ್ವಲ್ ರೇವಣ್ಣ, ಮೇ 31 ರಂದು ರಾಜ್ಯಕ್ಕೆ ಮರಳುತ್ತೇನೆಂದು ಹೇಳಿದ್ದು, ಅವರು ಬರುತ್ತಿದ್ದಂತೆ ಎಸ್ ಐಟಿ ಅಧಿಕಾರಿಗಳು ವಶಕ್ಕೆ...
Read moreDetailsಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಪರಿಷತ್ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಗಳನ್ನು ಬೆಂಬಲಿಸಬೇಕೆಂದು ಮಾಜಿ ಡಿಸಿಎಂ ಡಾ. ಸಿ.ಎನ್. ಅಶ್ವತ್ಥ್ ನಾರಾಯಣ ಮನವಿ ಮಾಡಿದ್ದಾರೆ. ಬಿಜೆಪಿ ಕಾರ್ಯಾಲಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.