ರೆಮಲ್ ಚಂಡಮಾರುತಕ್ಕೆ ಬಲಿಯಾದವರ ಸಂಖ್ಯೆ ಎಷ್ಟು?
ಕೋಲ್ಕತ್ತಾ: ರೆಮಲ್ ಚಂಡಮಾರುತದಿಂದ (Remal Cyclone) ದೇಶದ ಹಲವು ಭಾಗಗಳಲ್ಲಿ ಭಾರೀ ನಷ್ಟ ಉಂಟಾಗುತ್ತಿದೆ. ಭಾರೀ ಮಳೆಗೆ ಮಿಜೋರಾಂ ಸೇರಿದಂತೆ ಈಶಾನ್ಯ ರಾಜ್ಯಗಳಲ್ಲಿ ಕನಿಷ್ಠ 37 ಜನ...
Read moreDetailsಕೋಲ್ಕತ್ತಾ: ರೆಮಲ್ ಚಂಡಮಾರುತದಿಂದ (Remal Cyclone) ದೇಶದ ಹಲವು ಭಾಗಗಳಲ್ಲಿ ಭಾರೀ ನಷ್ಟ ಉಂಟಾಗುತ್ತಿದೆ. ಭಾರೀ ಮಳೆಗೆ ಮಿಜೋರಾಂ ಸೇರಿದಂತೆ ಈಶಾನ್ಯ ರಾಜ್ಯಗಳಲ್ಲಿ ಕನಿಷ್ಠ 37 ಜನ...
Read moreDetailsಭಾರತೀಯ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ (Gautam Gambhir) ನೇಮಕವಾಗುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ. ಐಪಿಎಲ್ 2024 ರಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್...
Read moreDetailsಬೆಂಗಳೂರು: ರಾಜ್ಯದಲ್ಲಿ ಬೆಲೆ ಏರಿಕೆಯ ಬಿಸಿ ಈಗ ರೈತರಿಗೂ ತಟ್ಟಿದೆ. ಮೊದಲೇ ಬರಗಾಲದಿಂದ ತತ್ತರಿಸಿರುವ ರೈತರಿಗೆ ಈಗ ಬಿತ್ತನೆ ಬೀಜದ ಬೆಲೆ ಏರಿಕೆ ಸಂಕಷ್ಟ ತಂದಿದೆ. ರಾಜ್ಯದಲ್ಲಿನ...
Read moreDetailsಮಂಗಳೂರು: ಅನ್ಯಕೋಮಿನ ಯುವಕರು ಮತ್ತೊಂದು ಕಲ್ಲು ತೂರಾಟ ನಡೆಸಿರುವ ಘಟನೆ ನಡೆದಿದೆ. ಬೋರ್ವೆಲ್ (Borewell) ಕೊರೆಯುತ್ತಿದ್ದ ಲಾರಿ (Lorry) ಮೇಲೆ ಕಲ್ಲು ತೂರಾಟ (Stone Pelting) ನಡೆಸಿದ್ದಾರೆ....
Read moreDetailsಮೈಸೂರು: ಈ ವರ್ಷ ಶಾಲಾ ಪಠ್ಯ ಪರಿಷ್ಕರಣೆ (School Text Revision) ಇಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಹೇಳಿದ್ದಾರೆ. ಈ ಕುರಿತು...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.